Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:17 - ಕನ್ನಡ ಸತ್ಯವೇದವು J.V. (BSI)

17 ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದಮಾಡಿಕೊಳ್ಳುವನು; ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣುಮಗಳನ್ನು ಕೊಡುವನು; ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಉತ್ತರದ ರಾಜನು ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಶಕ್ತಿಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿಯೆ ಹೆಣ್ಣನ್ನು ಕೊಡುವನು. ಆದರೆ ಈ ಉಪಾಯ ಫಲಿಸದು. ಅದರಿಂದ ತನಗೂ ಅನುಕೂಲವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ದಕ್ಷಿಣದ ರಾಜನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವನು. ಅವನ ರಾಜ್ಯವನ್ನು ಉರುಳಿಸಲು ಅವನಿಗೆ ಮಗಳನ್ನು ಕೊಡುವನು. ಆದರೆ ಅವನ ಯೋಜನೆಗಳು ಜಯಹೊಂದುವುದಿಲ್ಲ. ಇಲ್ಲವೆ ಅವನಿಗೆ ಸಹಾಯ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:17
15 ತಿಳಿವುಗಳ ಹೋಲಿಕೆ  

ನಿನ್ನ ತೋಳಿಗೆ ಹೊದಿಕೆಯಿಲ್ಲದೆ ಮುತ್ತಿಗೆಯಾದ ಯೆರೂಸಲೇವಿುನ ಕಡೆಗೆ ಮೋರೆ ತಿರುಗಿಸಿ ಅದರ ವಿಷಯವಾಗಿ ಅಶುಭವನ್ನು ಪ್ರಕಟಿಸು.


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವದು, ನೀನು ಅದನ್ನು ಮುತ್ತಿದಂತಾಗುವದು. ಇದು ಇಸ್ರಾಯೇಲ್ ವಂಶದವರಿಗೆ ಗುರುತು.


ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಯೆರೂಸಲೇವಿುಗೆ ವಿರೋಧವಾಗಿ ಹೊರಟನು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ನನ್ನ ಪಕ್ಷ ಹಿಡಿಯದವನು ನನಗೆ ವಿರೋಧಿ; ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.


ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು


ನನ್ನ ಪಕ್ಷ ಹಿಡಿಯದವನು ನನಗೆ ವಿರೋಧಿ; ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.


ಆಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿಬಿದ್ದು ಇಲ್ಲವಾಗುವನು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ನರಪುತ್ರನೇ, ನೀನು ಅಮ್ಮೋನಿಗೆ ಅಭಿಮುಖನಾಗಿ ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರಕಟಿಸುತ್ತಾ ಅದಕ್ಕೆ ಹೀಗೆ ನುಡಿ -


ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಹಾಕಿ ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ; ಯೆಹೋವನ ಸಂಕಲ್ಪವೇ ಈಡೇರುವದು.


ದೇವರು ನನ್ನ ಸಂಗಡ ಇರುವದು ನಿಶ್ಚಯ; ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಪಲಾಯನ ಮಾಡುವರು.


ಯೆಹೋಷಾಫಾಟನು ಹೆದರಿ ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡು ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.


ಎಲ್ಲರೂ ಬಾಧಿಸಲು ಮುಖವನ್ನು ಮುಂದಕ್ಕೆ ಚಾಚಿಕೊಂಡು ನುಗ್ಗುವರು; ಜನರನ್ನು ಉಸುಬಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪುಕೂಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು