Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:13 - ಕನ್ನಡ ಸತ್ಯವೇದವು J.V. (BSI)

13 ಕೂಡಲೆ ಆ ಆಜ್ಞೆಯು ಹೊರಪಟ್ಟಿತು; ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ ಅವನ ಸ್ನೇಹಿತರನ್ನೂ ಕೊಲ್ಲಲಿಕ್ಕೆ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೂಡಲೆ ಆ ಆಜ್ಞೆ ಹೊರಪಟ್ಟಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು. ಅಂತೆಯೇ ದಾನಿಯೇಲನನ್ನೂ ಅವನ ಗೆಳೆಯರೆಲ್ಲರನ್ನೂ ಕೊಲ್ಲಲಿಕ್ಕೆ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅರಸನಾದ ನೆಬೂಕದ್ನೆಚ್ಚರನ ಆಜ್ಞೆಯನ್ನು ಪ್ರಕಟಗೊಳಿಸಲಾಯಿತು. ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕಾಗಿತ್ತು. ದಾನಿಯೇಲ ಮತ್ತು ಅವನ ಸ್ನೇಹಿತರನ್ನು ಹುಡುಕಿ ಅವರ ಕೊಲೆ ಮಾಡುವುದಕ್ಕಾಗಿ ರಾಜಭಟರನ್ನು ಕಳುಹಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗೆಯೇ ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು. ದಾನಿಯೇಲನನ್ನೂ, ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:13
8 ತಿಳಿವುಗಳ ಹೋಲಿಕೆ  

ಅಯ್ಯೋ, ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ ನನ್ನ ಜನರಲ್ಲಿನ ದರಿದ್ರರಿಗೆ ನ್ಯಾಯವನ್ನು ತಪ್ಪಿಸಬೇಕೆಂತಲೂ ವಿಧವೆಯರನ್ನು ಸೂರೆಮಾಡಿ ಅನಾಥರನ್ನು ಕೊಳ್ಳೆಹೊಡೆಯಬೇಕೆಂತಲೂ


ಧರ್ಮಶಾಸ್ತ್ರದ ನೆವನದಿಂದ ಕೇಡುಕಲ್ಪಿಸುವ ನಾಶಕರನ್ಯಾಯಾಸನಕ್ಕೂ ನಿನಗೂ ಸಂಬಂಧವೇನು?


ಆಗ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವದಕ್ಕೆ ರಾಜನು ನೇವಿುಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ - ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು ಎಂದು ಹೇಳಿದನು.


ಈ ಮಹತ್ವ ವರದ ನಿವಿುತ್ತ ಸಕಲ ಜನಾಂಗಕುಲಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ಬೇಕುಬೇಕಾದವರನ್ನು ಕೊಲ್ಲಿಸಿದನು, ಬೇಕುಬೇಕಾದವರನ್ನು ಉಳಿಸಿದನು, ಮನಸ್ಸುಬಂದವರನ್ನು ಏರಿಸಿದನು, ಮನಸ್ಸುಬಂದವರನ್ನು ಇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು