Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:14 - ಕನ್ನಡ ಸತ್ಯವೇದವು J.V. (BSI)

14 ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬಿಲೋನಿನ ವಿದ್ವಾಂಸರ ಸಂಹಾರಕ್ಕಾಗಿ ಹೊರಟಾಗ ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅರ್ಯೋಕನು ಅರಸನ ಮೈಗಾವಲಿನವರ ದಳವಾಯಿಯಾಗಿದ್ದನು. ಅವನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಲು ಹೊರಟಿದ್ದನು. ಆದರೆ ದಾನಿಯೇಲನು ಅವನೊಂದಿಗೆ ಮಾತನಾಡಿದನು. ದಾನಿಯೇಲನು ಅವನ ಸಂಗಡ ವಿವೇಕ ಮತ್ತು ನಮ್ರತೆಯಿಂದ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಜ್ಞಾನದಿಂದಲೂ ಚಾತುರ್ಯದಿಂದಲೂ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:14
8 ತಿಳಿವುಗಳ ಹೋಲಿಕೆ  

ಆಗ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವದಕ್ಕೆ ರಾಜನು ನೇವಿುಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ - ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು ಎಂದು ಹೇಳಿದನು.


ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇವಿುನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.


ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಹತ್ತೊಂಭತ್ತನೆಯ ವರುಷದಲ್ಲಿ ಬಾಬೆಲಿನ ಅರಸನ ಸೇವಕನೂ ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನೆಂಬವನು ಯೆರೂಸಲೇವಿುಗೆ ಬಂದು


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ತನ್ನನ್ನು ಮರೆಹೊಕ್ಕವರನ್ನೂ ಇತರ ಸಮಸ್ತ ಜನರನ್ನೂ ಬಾಬೆಲಿಗೆ ಸೆರೆಯೊಯ್ದನು.


ವಿುದ್ಯಾನ್ಯರು ಯೋಸೇಫನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋಗಿ ಫರೋಹನ ಬಳಿಯಲ್ಲಿದ್ದ ದೊಡ್ಡ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು; ಇವನು ಮೈಗಾವಲಿನವರ ದಳವಾಯಿ.


ಈ ರಾಜಾಜ್ಞೆಯು ಏಕೆ ಇಷ್ಟು ತೀಕ್ಷ್ಣ ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು