Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:34 - ಕನ್ನಡ ಸತ್ಯವೇದವು J.V. (BSI)

34 ನೀನು ನೋಡುತ್ತಿರಲಾಗಿ [ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು [ಸಿಡಿದು ಬಂದು] ಆ ಪ್ರತಿಮೆಯ ಕಬ್ಬಿಣಮಣ್ಣಿನ ಹೆಜ್ಜೆಗಳಿಗೆ ಬಡಿದು ಚೂರುಚೂರು ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನೀವು ನೋಡುತ್ತಿದ್ದ ಹಾಗೆ ಬೆಟ್ಟದಿಂದ ಒಂದು ಗುಂಡು ಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನಿಂದಾದ ಆ ಪಾದಗಳಿಗೆ ಬಡಿದು ಚೂರುಚೂರು ಮಾಡಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನೀನು ಆ ಪ್ರತಿಮೆಯನ್ನು ನೋಡುತ್ತಿದ್ದಾಗ ನಿನಗೊಂದು ಬಂಡೆಯು ಕಾಣಿಸಿತು. ಆ ಬಂಡೆಯು ತನ್ನಷ್ಟಕ್ಕೆ ತಾನೇ ಸಡಿಲಗೊಂಡಿತು; ಯಾರೂ ಅದನ್ನು ಒಡೆಯಲಿಲ್ಲ. ಆಮೇಲೆ ಆ ಬಂಡೆಯು ಗಾಳಿಯಲ್ಲಿ ಹಾರಿಬಂದು ಆ ಪ್ರತಿಮೆಯ ಕಬ್ಬಿಣ ಮತ್ತು ಮಣ್ಣಿನ ಪಾದಗಳಿಗೆ ಅಪ್ಪಳಿಸಿತು. ಆ ಬಂಡೆಯು ಪ್ರತಿಮೆಯ ಪಾದಗಳನ್ನು ಒಡೆದು ಪುಡಿಪುಡಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನೀವು ನೋಡುತ್ತಿರಲಾಗಿ, ಒಂದು ಗುಂಡು ಬಂಡೆಯು ಮಾನವ ಹಸ್ತದ ಸಹಾಯವಿಲ್ಲದೆ ಒಡೆದು, ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದಗಳಿಗೆ ಬಡಿದು ಚೂರುಚೂರು ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:34
25 ತಿಳಿವುಗಳ ಹೋಲಿಕೆ  

ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸಿ ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತಜನಗಳಿಗೂ ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನೆತ್ತುವವರೆಲ್ಲರಿಗೂ ಕಡುಗಾಯವಾಗುವದು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿಹಾಕಲು ಕೂಡಿಬರುವವು.


ನಿನ್ನನ್ನು ಸೇವಿಸಲೊಲ್ಲದ ಜನಾಂಗ ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳೇ ಹಾಳಾಗಿ ಹೋಗುವವು.


ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಆದದರಿಂದ ನಂಬುವವರಾದ ನಿಮಗೇ ಈ ಮಾನವುಂಟು. ನಂಬದೆಯಿರುವವರಿಗೋ - ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂತಲೂ


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು;


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ಮನೆ ಕಟ್ಟುವವರಾದ ನೀವು ಹೀನೈಸಿದ ಕಲ್ಲು ಆತನು; ಆತನೇ ಮುಖ್ಯವಾದ ಮೂಲೆಗಲ್ಲಾದನು.


ಇವರು ರಕ್ತಸಂಬಂಧದಿಂದಾಗಲಿ ಕಾಮದಿಂದಾಗಲಿ ಪುರುಷಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.


ಜನಾಂಗಗಳೇ, ಭಂಗಪಡಿಸಿರಿ, ನೀವೂ ಭಂಗಪಡುವಿರಿ; ದೂರದೇಶೀಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.


ಕಾಲುಗಳು ಕಬ್ಬಿಣ, ಹೆಜ್ಜೆಗಳು ಕಬ್ಬಿಣ ಮತ್ತು ಮಣ್ಣು.


[ಫರೋಹನೇ,] ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗಹತರ ನಡುವೆ ಒರಗಿಹೋಗುವಿ!


ಅವನು ಮತ್ತೆ ಸಾವಿರ ಮೊಳ ಅಳೆದನು; ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು; ದಾಟಲಾಗದ ತೊರೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು