Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:15 - ಕನ್ನಡ ಸತ್ಯವೇದವು J.V. (BSI)

15 ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದಾನಿಯೇಲನಾದ ನನ್ನ ಮನ ಒಳಗೇ ವ್ಯಥೆಗೊಂಡಿತು. ನನ್ನ ಮನಸ್ಸಿನಲ್ಲಿ ತೋಚಿದ ದರ್ಶನಗಳು ನನ್ನನ್ನು ಕಳವಳಪಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ದಾನಿಯೇಲನಾದ ನಾನು ಗಲಿಬಿಲಿಗೊಳಗಾದೆ ಮತ್ತು ತೊಂದರೆಪಟ್ಟೆ, ನಾನು ಕಂಡ ದರ್ಶನಗಳು ನನ್ನನ್ನು ಮನೋವ್ಯಥೆಗೆ ಒಳಪಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ದಾನಿಯೇಲನೆಂಬ ನಾನು ನನ್ನ ಆತ್ಮದಲ್ಲಿ ನೊಂದುಕೊಂಡೆನು. ನನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳ ನಿಮಿತ್ತ ಕಳವಳಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:15
18 ತಿಳಿವುಗಳ ಹೋಲಿಕೆ  

ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡು ಮೊಗಗೆಟ್ಟೆನು; ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆನು.


ಯಾಕಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ಈ ಗುಡಾರವನ್ನು ಕಿತ್ತುಹಾಕುವ ಕಾಲ ಬೇಗನೇ ಬರುತ್ತದೆಂದು ಬಲ್ಲೆನು.


ಅದು ನನಗೆ ಕೇಳಿಸಲು ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ವಿಪತ್ಕಾಲವು ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವಾಗ ನಾನು ಅದನ್ನು ತಾಳ್ಮೆಯಿಂದ ಕಾದಿರಬೇಕೆಂದು ನನಗೆ ತಿಳಿಯಲು ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು.


ಆಗ ದಾನಿಯೇಲನಾದ ನಾನು ಬೆಂಡಾಗಿ ಕೆಲವು ದಿವಸ ಕಾಯಿಲೆಬಿದ್ದೆನು; ಆಮೇಲೆ ಎದ್ದು ರಾಜಕಾರ್ಯವನ್ನು ನಡಿಸಿದೆನು; ಆ ಕನಸಿಗೆ ಬೆಚ್ಚಿಬೆರಗಾದೆನು; ಅದು ಯಾರಿಗೂ ತಿಳಿಯಲಿಲ್ಲ.


ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಿಗೆ ಹಾಸಿಗೆಯ ಮೇಲೆ ಸ್ವಪ್ನವಾಯಿತು, ಅವನ ಮನಸ್ಸಿನಲ್ಲಿ ಕನಸುಬಿತ್ತು; ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದನು.


ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.


ರಾಜನು ಅವರಿಗೆ - ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ ಎಂಬದಾಗಿ ಹೇಳಲು


ನೆಬೂಕದ್ನೆಚ್ಚರನು ತನ್ನ ಆಳಿಕೆಯ ಎರಡನೆಯ ವರುಷದಲ್ಲಿ ಕನಸುಕಂಡು ತತ್ತರಗೊಂಡನು,


ನಾನಾದರೋ ಸಭಾ ಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವದನ್ನು ಬಿಡುವದಕ್ಕೆ ಆತುರಪಡಲಿಲ್ಲ; ಅನಿವಾರ್ಯ ವಿಪತ್ತಿನ ದಿನವನ್ನು ಅಪೇಕ್ಷಿಸಲಿಲ್ಲ; ನೀನೇ ಬಲ್ಲೆ; ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ಬೆಳಿಗ್ಗೆ ಅವನು ಮನದಲ್ಲಿ ಕಳವಳಗೊಂಡು ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ ವಿದ್ವಾಂಸರನ್ನೂ ಕರಸಿ ಅವರಿಗೆ ತನ್ನ ಕನಸನ್ನು ತಿಳಿಸಲಾಗಿ ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಅವರಲ್ಲಿ ಒಬ್ಬರೂ ಸಿಕ್ಕಲಿಲ್ಲ.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು; ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ಇಗೋ, ನರರೂಪಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ - ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರವಿುಸಿವೆ, ನಿತ್ರಾಣನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು