Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:37 - ಕನ್ನಡ ಸತ್ಯವೇದವು J.V. (BSI)

37 ಅದು ಮಾತ್ರವಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿ - ನೀನೂ ಆ ದೇಶಕ್ಕೆ ಸೇರುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅದು ಮಾತ್ರವಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿದರು. ‘ನೀನೂ ಆ ನಾಡಿಗೆ ಸೇರುವುದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ದೇವರಾದ ಯೆಹೋವನು ನಿಮ್ಮಿಂದಾಗಿ ನನ್ನ ಮೇಲೂ ಸಿಟ್ಟುಗೊಂಡು, ‘ಮೋಶೆಯೇ, ನೀನೂ ಸಹ ವಾಗ್ದಾನದ ದೇಶವನ್ನು ಪ್ರವೇಶಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನನ್ನ ಮೇಲೆಯೂ ಯೆಹೋವ ದೇವರು ನಿಮ್ಮ ವಿಷಯವಾಗಿ ಬೇಸರಮಾಡಿಕೊಂಡು, “ನೀನು ಸಹ ಅದರಲ್ಲಿ ಪ್ರವೇಶಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:37
12 ತಿಳಿವುಗಳ ಹೋಲಿಕೆ  

ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ


ಆಗ ಯೆಹೋವನು ಮೋಶೆ ಆರೋನರಿಗೆ - ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲ್ಯರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆಹೋದದರಿಂದ ಈ ಸಮೂಹದವರನ್ನು ನಾನು ಅವರಿಗೆ ವಾಗ್ದಾನ ಮಾಡಿದ ದೇಶದೊಳಕ್ಕೆ ನೀವು ಕರಕೊಂಡು ಹೋಗಕೂಡದು ಎಂದು ಹೇಳಿದನು.


ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ಹೊಳೆದಾಟಿ ಅಲ್ಲಿಗೆ ಹೋಗಕೂಡದೆಂದು ಹೇಳಿದನು.


ಅದಕ್ಕೆ ಯೆಹೋವನು - ನೂನನ ಮಗನಾದ ಯೆಹೋಶುವನು ಆತ್ಮವರ ಸಂಪನ್ನನು;


ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು ಚತುರ್ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.


ಅವನು ಅವರಿಗೆ - ನಾನು ಈಗ ನೂರಿಪ್ಪತ್ತು ವರುಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವದು ಇನ್ನು ನನ್ನಿಂದಾಗದು; ಯೆಹೋವನು ನನಗೆ - ನೀನು ಈ ಯೊರ್ದನ್ ಹೊಳೆಯನ್ನು ದಾಟಕೂಡದೆಂದು ಆಜ್ಞಾಪಿಸಿದ್ದಾನೆ.


ನಾನು ಇಸ್ರಾಯೇಲ್ಯರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು ಎಂದು ಆಜ್ಞಾಪಿಸಿದನು.


ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕೆಂದು ಉತ್ತರ ಕೊಟ್ಟನು.


ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ಹೊಳೆ ದಾಟಿ ಆ ಒಳ್ಳೇ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು