Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:7 - ಕನ್ನಡ ಸತ್ಯವೇದವು J.V. (BSI)

7 ಯಾವನಾದರೂ ಸ್ವದೇಶದವನಾದ ಇಸ್ರಾಯೇಲ್ಯನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಮಾರಿಬಿಟ್ಟದ್ದಾಗಲಿ ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಒಬ್ಬನು ಸ್ವದೇಶದವನಾದ ಇಸ್ರಯೇಲನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಒಬ್ಬನು ಇನ್ನೊಬ್ಬ ಇಸ್ರೇಲನನ್ನು ಕದ್ದುಕೊಂಡು ಹೋಗಿ ಅವನನ್ನು ಗುಲಾಮನನ್ನಾಗಿ ಮಾರಬಾರದು. ಹಾಗೆ ಮಾಡಿದವನನ್ನು ಸಾಯಿಸಬೇಕು. ನಿಮ್ಮ ಕುಲದಿಂದ ಅಂಥಾ ಪಾಪವನ್ನು ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:7
11 ತಿಳಿವುಗಳ ಹೋಲಿಕೆ  

ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಮರಣಶಿಕ್ಷೆಯಾಗಬೇಕು.


ಲವಂಗಚೆಕ್ಕೆ, ರಕ್ತಬೋಳ, ಧೂಪ, ಸುಗಂಧತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮ, ಮಾನುಷಪ್ರಾಣ ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಹೇಳಿಕೊಳ್ಳುತ್ತಾ ದುಃಖಿಸುವರು.


ಯಾವಾನಿನವರೂ ತೂಬಲಿನವರೂ ಮೆಷೆಕಿನವರೂ ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನೂ ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಯಿಮಾಡಿದರು.


ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.


ಬೀಸುವಕಲ್ಲನ್ನು ಪೂರ್ತಿಯಾಗಲಿ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವದು.


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ ಮಗನಾಗಲಿ ಮಗಳಾಗಲಿ ಪ್ರಾಣಪ್ರಿಯಳಾದ ಹೆಂಡತಿಯಾಗಲಿ ಆಪ್ತವಿುತ್ರನಾಗಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚಿಸಿ -


ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ;


ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು ಬಡವರಿಂದ ಒತ್ತೆತೆಗೆದುಕೊಳ್ಳುವವರಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು