ಧರ್ಮೋಪದೇಶಕಾಂಡ 27:18 - ಕನ್ನಡ ಸತ್ಯವೇದವು J.V. (BSI)18 ಅವರು - ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಅವರು, ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಅವರು, ‘ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಲೇವಿಯರು, ‘ಕುರುಡರಿಗೆ ತಪ್ಪುದಾರಿ ತೋರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು, “ಕಣ್ಣು ಕಾಣದವನನ್ನು ದಾರಿತಪ್ಪಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |