ಧರ್ಮೋಪದೇಶಕಾಂಡ 31:9 - ಕನ್ನಡ ಸತ್ಯವೇದವು J.V. (BSI)9 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟು ಅವರಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು. ಅಧ್ಯಾಯವನ್ನು ನೋಡಿ |