Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:12 - ಕನ್ನಡ ಸತ್ಯವೇದವು J.V. (BSI)

12 ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್‍ ದಿನವನ್ನು ದೇವರ ದಿನವೆಂದು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ಆಜ್ಞಾಪಿಸಿದಂತೆ ನೀನು ವಿಶ್ರಾಂತಿ ದಿನವನ್ನು ಪವಿತ್ರವಾಗಿ ಆಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ‘ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ವಿಶೇಷದಿನವೆಂದು ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:12
11 ತಿಳಿವುಗಳ ಹೋಲಿಕೆ  

ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು ಆ ನನ್ನ ಪರಿಶುದ್ಧ ದಿವಸದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ ಸ್ವೇಚ್ಫೆಯಾಗಿ ನಡೆಯದೆ ಸ್ವಕಾರ್ಯದಲ್ಲಿ ನಿರತರಾಗದೆ ಹರಟೆಹರಟದೆ ಯೆಹೋವನ ಸಬ್ಬತ್ತೆಂಬ ಪರಿಶುದ್ಧ ದಿನವು ಉಲ್ಲಾಸಕರವೂ ಮಾನ್ಯವೂ ಆದದ್ದೆಂದು ಘನಪಡಿಸಿದರೆ


ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ


ಮತ್ತು ಆತನು - ಸಬ್ಬತ್‍ದಿನವು ಮನುಷ್ಯರಿಗೋಸ್ಕರ ಉಂಟಾಯಿತೇ ಹೊರತು ಮನುಷ್ಯರು ಸಬ್ಬತ್ ದಿನಕ್ಕೋಸ್ಕರ ಉಂಟಾಗಲಿಲ್ಲ;


ಅದಕ್ಕೆ ಅವನು - ಇದು ಯೆಹೋವನು ಹೇಳಿದ ಮಾತು; ನಾಳೆ ವಿರಾಮಮಾಡಿಕೊಳ್ಳತಕ್ಕ ಯೆಹೋವನ ಪರಿಶುದ್ಧ ಸಬ್ಬತ್ ದಿನವಾಗಿದೆ. [ಈ ಹೊತ್ತಿಗೆ] ಸುಡಬೇಕಾದದ್ದನ್ನು ಸುಟ್ಟು ಬೇಯಿಸಬೇಕಾದದ್ದನ್ನು ಬೇಯಿಸಿದ ನಂತರ ವಿುಕ್ಕದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿರಿ ಅಂದನು.


ಆರು ದಿನಗಳು ಕೆಲಸಮಾಡಬೇಕು; ಏಳನೆಯ ದಿವಸ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ; ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು;


ಆರು ದಿನಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.


ಆ ಕಾಲದಲ್ಲಿ ಜನರು ಸಬ್ಬತ್‍ದಿವಸ ಯೆಹೂದ ದೇಶದಲ್ಲಿ ತೊಟ್ಟಿಯೊಳಗೆ ದ್ರಾಕ್ಷೆತುಳಿಯುವದನ್ನೂ ಕಣದ ಕಾಳನ್ನು ಕೂಡಿಸಿ ಆ ಕಾಳು ದ್ರಾಕ್ಷಾರಸ ದ್ರಾಕ್ಷೆ ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇವಿುಗೆ ತರುವದನ್ನೂ ಕಂಡು ಅವರು ಆ ಆಹಾರಪದಾರ್ಥಗಳನ್ನು ಮಾರುವದಕ್ಕೆ ಬಂದಾಗ ಅವರನ್ನು ಗದರಿಸಿದೆನು.


ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ; ಸಬ್ಬತ್ ದಿನವನ್ನು ನನ್ನ ದಿನವೆಂದು ಆಚರಿಸಿರಿ; ನಿಮ್ಮ ಪಿತೃಗಳಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ;


ಆದದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು