Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:5 - ಕನ್ನಡ ಸತ್ಯವೇದವು J.V. (BSI)

5 ತಂದೆ ಮಗನನ್ನು ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನೆಂಬದನ್ನು ನೀವು ಆಲೋಚಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಒಬ್ಬ ತಂದೆ ತನ್ನ ಮಗನನ್ನು ಹೇಗೊ ಹಾಗೆಯೇ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಶಿಕ್ಷಿಸುತ್ತಾ ಬಂದರೆಂಬುದನ್ನು ನೀವು ಆಲೋಚಿಸಿ ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇವೆಲ್ಲವನ್ನು ನಿಮ್ಮ ದೇವರಾದ ಯೆಹೋವನು ನಿಮಗೆ ಮಾಡಿದನು. ತಂದೆಯು ತನ್ನ ಮಗನನ್ನು ತಿದ್ದಿ ಶಿಸ್ತಿನಲ್ಲಿ ನಡೆಸುವಂತೆ ದೇವರು ನಿಮ್ಮೊಂದಿಗೆ ವರ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಒಬ್ಬನು ತನ್ನ ಮಗನನ್ನು ಶಿಸ್ತುಪಡಿಸುವ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಶಿಸ್ತಿನಿಂದ ನಡೆಸುತ್ತಾ ಬಂದರೆಂದು ನಿಮ್ಮ ಹೃದಯದಲ್ಲಿ ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:5
19 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು; ಅವನು ತಪ್ಪುಮಾಡಿದರೆ ಅವನಿಗೆ ಮನುಷ್ಯಶಿಕ್ಷೆಯನ್ನು ಕೊಡುವೆನು, ನರಪುತ್ರರಂತೆ ಅವನನ್ನು ದಂಡಿಸುವೆನು.


ಆದರೆ ನಾವು ಕರ್ತನ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು - ಇವರಿಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ,


ಯಾಹುವೇ, ನೀನು ಯಾವನನ್ನು ಶಿಕ್ಷಿಸಿ ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.


ಅವನು ಯೋಚಿಸಿ ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದರಿಂದ ಸಾಯನು, ಬಾಳೇ ಬಾಳುವನು.


ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.


ಹೀಗಿರುವದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ನರಪುತ್ರನೇ, ವಲಸೆಹೋಗುವದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು, ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು; ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ಮನಸ್ಸಿಗೆ ತಂದಾರು.


ಎಚ್ಚರಿಕೆಯಾಗಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.


ಎತ್ತು ಯಜಮಾನನನ್ನು, ಕತ್ತೆ ಒಡೆಯನ [ಕೊಟ್ಟಿಗೆಯ] ಗೋದಲಿಯನ್ನು ತಿಳಿದಿರುವವು; ಇಸ್ರಾಯೇಲ್ ಜನರಿಗೋ ತಿಳುವಳಿಕೆಯಿಲ್ಲ, ನನ್ನ ಪ್ರಜೆಯು ಆಲೋಚಿಸುವದಿಲ್ಲ.


ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ಭೂವಿುಯ ಮೇಲೆ ತಾನಿದ್ದ ಮಹಾ ಅಗ್ನಿಜ್ವಾಲೆಯನ್ನು ನೋಡಿಸಿದನು; ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.


ಆತನ ಆಜ್ಞೆಗಳನ್ನು ಅನುಸರಿಸುವವರಾಗಿ ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.


ಬೆತ್ತ ಹಿಡಿಯದ ಪಿತ ಪುತ್ರನಿಗೆ ಶತ್ರು; ಚೆನ್ನಾಗಿ ಶಿಕ್ಷಿಸುವ ಪಿತ ಪುತ್ರನಿಗೆ ವಿುತ್ರ.


ಸುಖದ ದಿನದಲ್ಲಿ ಸುಖದಿಂದಿರು; ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವದನ್ನೂ ಗ್ರಹಿಸಲಾರದಂತೆ ದೇವರು ಇವುಗಳನ್ನು ದ್ವಂದ್ವ ಮಾಡಿದ್ದಾನೆ.


ನೀವು ಈ ಸ್ಥಳಕ್ಕೆ ಸೇರಿದ ಪರ್ಯಂತರವೂ ನಿಮ್ಮ ಪ್ರಯಾಣದಲ್ಲೆಲ್ಲಾ ಮಗನನ್ನು ತಂದೆ ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ ಎಂದು ನಿಮಗೆ ಹೇಳಿದೆನು.


ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು