Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:12 - ಕನ್ನಡ ಸತ್ಯವೇದವು J.V. (BSI)

12 ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೆಹೂದ ಪ್ರಾಂತ್ಯದ ಪ್ರತಿಯೊಬ್ಬರೂ ತಮ್ಮ ದಶಮಾಂಶ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಮುಂತಾದವುಗಳನ್ನು ತಂದುಕೊಟ್ಟರು. ಅವುಗಳನ್ನು ಉಗ್ರಾಣಗಳಲ್ಲಿ ಶೇಖರಿಸಿಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ ಎಣ್ಣೆ ಇವುಗಳಲ್ಲಿ ಹತ್ತರಲ್ಲೊಂದು ಪಾಲನ್ನು ಕೊಠಡಿಗಳಲ್ಲಿ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:12
9 ತಿಳಿವುಗಳ ಹೋಲಿಕೆ  

ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.


ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾದದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂವಿುಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗೋಸ್ಕರ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇವಿುಸಿದರು.


ಪ್ರತಿವರುಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.


ಹೊಲದ ಬೆಳೆಯಾಗಲಿ ತೋಟದ ಹಣ್ಣುಗಳಾಗಲಿ ಭೂವಿುಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಪಾಲು ಯೆಹೋವನದಾಗಿರಬೇಕು; ಅದು ಯೆಹೋವನಿಗೆ ಮೀಸಲಾದದ್ದು.


ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲ್ಯರು ಧಾನ್ಯ ದ್ರಾಕ್ಷಾರಸ ಎಣ್ಣೆ ಜೇನು ಮುಂತಾದ ಎಲ್ಲಾ ಹುಟ್ಟುವಳಿಯಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು; ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.


ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ನಿನ್ನಿಂದ ಏನು ಕದ್ದುಕೊಂಡಿದ್ದೇವೆ ಎಂದು ಕೇಳುತ್ತೀರೋ? ದಶಮಾಂಶ, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.


ಯಾಜಕರು ಮತ್ತು ಲೇವಿಯರು ಯೆಹೋವ ಧರ್ಮದಲ್ಲಿ ಆಸಕ್ತರಾಗಿರುವದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇವಿುನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು