Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:11 - ಕನ್ನಡ ಸತ್ಯವೇದವು J.V. (BSI)

11 ನಾನು - ನನ್ನಂಥ ಪುರುಷನು ಓಡಿಹೋಗುವದು ಯೋಗ್ಯವೋ? ಇದಲ್ಲದೆ ನನ್ನಂಥವನು ಪ್ರಾಣ ರಕ್ಷಣೆಗಾಗಿ ಪವಿತ್ರಸ್ಥಾನವನ್ನು ಪ್ರವೇಶಿಸುವನೇ? ನಾನು ಬರುವದಿಲ್ಲ ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ನಾನು, “ನನ್ನಂಥ ಗಂಡು ಓಡಿಹೋಗಿ ಅವಿತುಕೊಳ್ಳುವುದು ಸರಿಯೇ? ಇದಲ್ಲದೆ ಪ್ರಾಣರಕ್ಷಣೆಗಾಗಿ ಗರ್ಭಗುಡಿಯನ್ನು ನಾನು ಪ್ರವೇಶಿಸಬಹುದೇ? ಇಲ್ಲ, ನಾನು ಬರುವುದಿಲ್ಲ,” ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ನಾನು, “ನನ್ನಂಥಾ ಮನುಷ್ಯನು ಓಡಿ ಹೋಗುವನೋ? ನನ್ನಂಥವನು ಬದುಕಬೇಕೆಂದು ದೇವರ ಆಲಯದೊಳಗೆ ಹೋಗಬಹುದೇ? ನಾನು ಒಳಗೆ ಹೋಗುವುದಿಲ್ಲ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:11
20 ತಿಳಿವುಗಳ ಹೋಲಿಕೆ  

ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸವಿರುವದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವದಿಲ್ಲ.


ಅವನು ಎಂದೂ ಕದಲುವದಿಲ್ಲ; ನೀತಿವಂತನನ್ನು ಯಾವಾಗಲೂ ನೆನಸುವರು.


ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.


ಸತ್ತ ನೊಣಗಳಿಂದ ಗಂದಿಗನ ತೈಲವು ಕೊಳೆತು ನಾರುವದು; ಹಾಗೆಯೇ ಹುಚ್ಚುತನ ಸ್ವಲ್ಪವಾದರೂ ಜ್ಞಾನಮಾನಗಳನ್ನು ಮುಚ್ಚಿ ಮೀರುವದು.


ಹೀಗೆ ಎಲ್ಲರೂ - ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ತೀರಿಸದೆ ಬಿಡಲಿ ಅಂದುಕೊಂಡು ನಮ್ಮನ್ನು ಹೆದರಿಸುವದಕ್ಕೆ ಪ್ರಯತ್ನಿಸಿದರು. [ನನ್ನ ದೇವರೇ,] ನನ್ನ ಕೈಗಳನ್ನು ಬಲಪಡಿಸು.


ಅವರು ನನಗೆ ಕೇಡು ಬಗೆಯುವವರು ಎಂದು ತಿಳಿದು ನಾನು ದೂತರ ಮುಖಾಂತರವಾಗಿ ಅವರಿಗೆ - ನನಗೆ ದೊಡ್ಡ ಜಂಬರವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವದು; ನಾನು ಬರಲಾರೆನು ಎಂದು ಹೇಳಿಸಿದೆನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯನನ್ನು ಕೊಂದನು; ಯೆಹೋವನು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ ಅಂದನು.


ಇದನ್ನು ಹೇಳಿ ನಿದ್ರೆಹೋದನು. ಸೌಲನು ಅವನ ಕೊಲೆಗೆ ಸಮ್ಮತಿಸುವವನಾಗಿದ್ದನು. ಆ ದಿವಸದಲ್ಲಿ ಯೆರೂಸಲೇವಿುನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರು ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.


ಅದು ದೇಹಾತ್ಮಗಳನ್ನುಳಿಸದೆ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲಮಾಡುವದು; ದೇಶವೋ ಉಡುಗುತ್ತಿರುವ ರೋಗಿಯಂತಿರುವದು.


ನಾನು ಸೂಕ್ಷ್ಮವಾಗಿ ವಿಚಾರಮಾಡಿದಾಗ ನನ್ನ ವಿಷಯವಾಗಿ ಆ ಕಾಲಜ್ಞಾನವಚನವನ್ನು ಉಚ್ಚರಿಸುವದಕ್ಕೆ ಇವನನ್ನು ಪ್ರೇರಿಸಿದವನು ದೇವರಲ್ಲ, ಟೋಬೀಯನೂ ಸನ್ಬಲ್ಲಟನೂ ಇವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದರು ಎಂದು ನನಗೆ ಗೊತ್ತಾಯಿತು.


ಯಾಜಕೋದ್ಯೋಗವನ್ನು ನಡಿಸುವದಕ್ಕೆ ಆರೋನನನ್ನೂ ಅವನ ಮಕ್ಕಳನ್ನೂ ನೇವಿುಸಬೇಕು. ಇತರನು ಆ ಕೆಲಸಕ್ಕೆ ಕೈಹಾಕಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು