Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:10 - ಕನ್ನಡ ಸತ್ಯವೇದವು J.V. (BSI)

10 ಅವರು ಮುಂಚೆ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಹೊಡೆದು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ಕಿರ್ಯತರ್ಬ’ ಎಂದು ಈ ಮುಂದೆ ಹೆಸರುಗೊಂಡಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ದಾಳಿಮಾಡಿ ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತರುವಾಯ ಯೆಹೂದ್ಯರು ಕಿರ್ಯತರ್ಬವೆಂಬ ಹೆಬ್ರೋನ್ ನಗರದಲ್ಲಿದ್ದ ಕಾನಾನ್ಯರೊಂದಿಗೆ ಯುದ್ಧಮಾಡಲು ಹೋದರು. ಯೆಹೂದ್ಯರು ಶೇಷೈ, ಅಹೀಮನ್ ಮತ್ತು ತಲ್ಮೈ ಎಂಬವರನ್ನು ಸೋಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೂದ ಗೋತ್ರದವರು ಪೂರ್ವದಲ್ಲಿ ಕಿರ್ಯತ್ ಅರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:10
12 ತಿಳಿವುಗಳ ಹೋಲಿಕೆ  

ಅದರ ಮುಂಚಿನ ಹೆಸರು ಕಿರ್ಯತ್ಅರ್ಬ ಎಂಬದು. ಅರ್ಬ ಎಂಬವನು ಉನ್ನತ ಪುರುಷರಲ್ಲಿ ಪ್ರಮುಖನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನವುಂಟಾಯಿತು.


ಅವರು ಬೆಟ್ಟವನ್ನು ಹತ್ತಿ ಕಾನಾನ್‍ದೇಶದ ದಕ್ಷಿಣಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷ ಮುಂಚೆ ಕಟ್ಟಲ್ಪಟ್ಟದ್ದು.


ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.


ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತಪುರುಷರನ್ನು ನೋಡಿದೆವು. ನಾವು ಅವರ ಮುಂದೆ ವಿುಡತೆಗಳಂತೆ ಇದ್ದೇವೆಂದು ತಿಳಿದುಕೊಂಡೆವು; ಅವರಿಗೂ ನಾವು ಹಾಗೆಯೇ ತೋರಿದೆವು ಅಂದರು.


ಇಷ್ಟು ವರುಷ ಬದುಕಿದ ಮೇಲೆ ಆಕೆ ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಯ ನಿವಿುತ್ತ ಗೋಳಾಡಿ ಕಣ್ಣೀರು ಸುರಿಸಿದನು.


ಇಸ್ರಾಯೇಲನು ಅವನಿಗೆ - ನೀನು ಹೋಗಿ ನಿನ್ನ ಅಣ್ಣಂದಿರ ಯೋಗಕ್ಷೇಮವನ್ನೂ ಆಡುಕುರಿಗಳ ಯೋಗಕ್ಷೇಮವನ್ನೂ ವಿಚಾರಿಸಿಕೊಂಡು ಬಾ ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನಿರುವ ತಗ್ಗಿನಿಂದ ಕಳುಹಿಸಲು ಯೋಸೇಫನು ಹೊರಟನು.


ಅನಂತರ ಯೆಹೋಶುವನೂ ಇಸ್ರಾಯೇಲ್ಯರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ


ತರುವಾಯ ಅವರು ಹೋಗಿ ಪರ್ವತಪ್ರದೇಶ, ದಕ್ಷಿಣ ಸೀಮೆ, ಇಳಕಲಿನ ಪ್ರದೇಶ ಇವುಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು