Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:22 - ಕನ್ನಡ ಸತ್ಯವೇದವು J.V. (BSI)

22 ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇವರ ಹಾಗೆಯೇ ಜೋಸೆಫನ ಕುಲದವರು ಹೊರಟು ಬೇತೇಲಿಗೆ ಬಂದರು. ಸರ್ವೇಶ್ವರಸ್ವಾಮಿ ಅವರೊಂದಿಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22-23 ಯೋಸೇಫನ ಕುಲದವರು ಲೂಜ್ ಎಂಬ ಬೇತೇಲ್ ನಗರದ ಮೇಲೆ ಧಾಳಿಮಾಡಲು ಹೋದರು. ಯೆಹೋವನು ಯೋಸೇಫನ ಕುಲದವರ ಸಂಗಡ ಇದ್ದನು. ಯೋಸೇಫನ ಕುಲದವರು ಬೇತೇಲ್ ನಗರಕ್ಕೆ ಕೆಲವು ಜನ ಗೂಢಚಾರರನ್ನು ಕಳುಹಿಸಿದರು. ಇವರು ಬೇತೇಲ್ ನಗರವನ್ನು ವಶಪಡಿಸಿಕೊಳ್ಳುವ ಮಾರ್ಗಗಳ ಬಗ್ಗೆ ಯೋಚಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಏರಿಹೋದರು. ಯೆಹೋವ ದೇವರು ಅವರ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:22
12 ತಿಳಿವುಗಳ ಹೋಲಿಕೆ  

ಯೆಹೋವನು ಯೆಹೂದ್ಯರ ಸಂಗಡ ಇದ್ದದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದದರಿಂದ ಅವರನ್ನು ಹೊರಡಿಸುವದು ಆಗಲಿಲ್ಲ.


ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು.


ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು.


ಯೆಹೋವನು ಇವನ ಸಂಗಡ ಇದ್ದದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಶ್ಶೂರದ ಅರಸನಿಗೆ ವಿರೋಧವಾಗಿ ತಿರುಗಿಬಿದ್ದು ಸ್ವತಂತ್ರನಾದನು.


ಲೇವಿಯರಿಗೆ ಮಾತ್ರ ಕೊಡಲಿಲ್ಲ. ಯೋಸೇಫ್ಯರು ಮನಸ್ಸೆ, ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಎಣಿಸಲ್ಪಟ್ಟರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಅವರ ದನಕುರಿಗಳಿಗೋಸ್ಕರ ಅವುಗಳಿಗೆ ಸೇರಿದ ಹುಲ್ಲುಗಾವಲುಗಳೂ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.


ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡ ತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 40,500 ಮಂದಿ.


ಯೋಸೇಫನ ವಂಶದವರಲ್ಲಿ - ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,


ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರವಿುಯ ಭುಜಬಲದಿಂದಲೂ ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನ ಕಡೆಯಿಂದಲೂ ಅವನ ಬಿಲ್ಲು ಸ್ಥಿರವಾಗಿ ನಿಂತಿತು, ಅವನ ಕೈಗಳು ಚುರುಕಾಗಿ ಮಾಡಲ್ಪಟ್ಟವು.


ಆದರೆ ಅವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವದಕ್ಕೋಸ್ಕರ ಇರಿಸಿದನು.


ಯೆರೂಸಲೇವಿುನಲ್ಲಿದ್ದ ಯೆಬೂಸಿಯರನ್ನು ಹೊರಡಿಸುವದು ಬೆನ್ಯಾಮೀನ್ಯರಿಂದ ಆಗದೆ ಹೋಯಿತು. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇವಿುನಲ್ಲಿಯೇ ವಾಸವಾಗಿದ್ದಾರೆ.


ಅವರು ಲೂಜ್ ಅನ್ನಿಸಿಕೊಳ್ಳುತ್ತಿದ್ದ ಬೇತೇಲ್ ಊರನ್ನು ಸಂಚರಿಸಿನೋಡುವದಕ್ಕೆ ಗೂಢಚಾರರನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು