Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:12 - ಕನ್ನಡ ಸತ್ಯವೇದವು J.V. (BSI)

12 ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಬೆನ್ಯಾಮೀನ್ಯರ ಸಮಸ್ತ ಕುಲದವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕೃತ್ಯ ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಸ್ರೇಲ್ ಕುಲದವರು ಬೆನ್ಯಾಮೀನ್ ಕುಲದವರಿಗೆ ಒಂದು ಸಂದೇಶವನ್ನು ದೂತನ ಮೂಲಕ ಕಳುಹಿಸಿದರು. ಆ ಸಂದೇಶ ಹೀಗಿತ್ತು: “ನಿಮ್ಮವರಾದ ಕೆಲವು ಜನರು ಮಾಡಿದ ಈ ದುಷ್ಕೃತ್ಯದ ಬಗ್ಗೆ ಏನು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾಮೀನನ ಸಮಸ್ತ ಗೋತ್ರಗಳಿಗೆ ದೂತರನ್ನು ಕಳುಹಿಸಿ, “ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:12
8 ತಿಳಿವುಗಳ ಹೋಲಿಕೆ  

ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯವು ಇಸ್ರಾಯೇಲ್ಯರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.


ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು.


ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲ್ಯರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ ಎಂದು ಹೇಳಿಸಿದರು.


(ಇಸ್ರಾಯೇಲ್ಯರು ಕೂಡಿಕೊಂಡು ವಿುಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು.) ಇಸ್ರಾಯೇಲ್ಯರು - ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು