Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:7 - ಕನ್ನಡ ಸತ್ಯವೇದವು J.V. (BSI)

7 ಇಲ್ಲಿ ಕೂಡಿದ ಎಲ್ಲಾ ಇಸ್ರಾಯೇಲ್ಯರೇ, ಈಗ ನಿಮ್ಮ ಆಲೋಚನಾಭಿಪ್ರಾಯಗಳನ್ನು ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಲ್ಲಿ ಕೂಡಿರುವ ಎಲ್ಲಾ ಇಸ್ರಾಯೇಲರೇ, ಈಗ ನಿಮ್ಮ ಆಲೋಚನೆ ಮತ್ತು ಅಭಿಪ್ರಾಯಗಳನ್ನು ಹೇಳಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಲ್ಲಿ ಕೂಡಿರುವ ಎಲ್ಲ ಇಸ್ರಯೇಲರೇ, ಈಗ ನಿಮ್ಮ ಆಲೋಚನೆಗಳನ್ನೂ ಅಭಿಪ್ರಾಯಗಳನ್ನೂ ಹೇಳಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗ ಇಸ್ರೇಲಿನ ಜನರಾದ ನೀವೆಲ್ಲರು ಮಾತನಾಡಿರಿ. ನಾವು ಏನು ಮಾಡಬೇಕೆಂಬುದರ ಬಗ್ಗೆ ನಿಮ್ಮ ನಿರ್ಧಾರವನ್ನು ತಿಳಿಸಿರಿ” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಲ್ಲಿ ಕೂಡಿದ ಎಲ್ಲಾ ಇಸ್ರಾಯೇಲರೇ, ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:7
12 ತಿಳಿವುಗಳ ಹೋಲಿಕೆ  

ಅವುಗಳನ್ನು ಕಂಡವರೆಲ್ಲರೂ - ಇಸ್ರಾಯೇಲ್ಯರು ಐಗುಪ್ತವನ್ನು ಬಿಟ್ಟು ಬಂದ ದಿವಸ ಮೊದಲುಗೊಂಡು ಈ ದಿವಸದವರೆಗೆ ಇಂಥ ಕೃತ್ಯವು ನಡೆಯಲೂ ಇಲ್ಲ. ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.


ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಿಕವೆಲ್ಲಾ ಹುಳಿಯಾಗುತ್ತದೆಂಬದು ನಿಮಗೆ ತಿಳಿಯದೋ?


ನಿಮ್ಮಲ್ಲಿ ಜಾರತ್ವವುಂಟೆಂದು ಜನರು ಸಾಧಾರಣವಾಗಿ ಹೇಳುತ್ತಾರೆ. ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.


ಮಂತ್ರಾಲೋಚನೆಯಿಂದ ಯುದ್ಧವನ್ನು ನಡಿಸು; ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವದು.


ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು; ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.


ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.


ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.


ಇದನ್ನು ಕೇಳಿ ಜನರು ಏಕಮನಸ್ಸಿನಿಂದ - ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ತಿರುಗಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು