Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:10 - ಕನ್ನಡ ಸತ್ಯವೇದವು J.V. (BSI)

10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ - ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ, ಸ್ತ್ರೀಯರನ್ನೂ, ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕಮಕ್ಕಳನ್ನೂ ಬಿಡದೆ ಸಂಹರಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಹನ್ನೆರಡು ಸಾವಿರ ಸೈನಿಕರನ್ನು ಕಳುಹಿಸಿದರು. ಅವರು ಆ ಸೈನಿಕರಿಗೆ, “ಯಾಬೇಷ್ ಗಿಲ್ಯಾದಿಗೆ ಹೋಗಿರಿ; ಹೆಂಗಸರು ಮತ್ತು ಮಕ್ಕಳ ಸಮೇತ ಪ್ರತಿಯೊಬ್ಬರನ್ನೂ ನಿಮ್ಮ ಕತ್ತಿಯಿಂದ ಕೊಂದುಹಾಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ, ಅವರಿಗೆ, “ನೀವು ಹೋಗಿ, ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡ, ಖಡ್ಗದಿಂದ ಸಂಹರಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:10
9 ತಿಳಿವುಗಳ ಹೋಲಿಕೆ  

ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿ ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿ - ಯಾರು ಸೌಲ ಸಮುವೇಲರನ್ನು ಹಿಂಬಾಲಿಸುವದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು ಎಂದು ಹೇಳಿಸಿದನು. ಯೆಹೋವನ ಭಯಪ್ರೇರಿತರಾಗಿ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿ ಬಂದರು.


ಮತ್ತು ಯೆಹೋವನ ಮುಂದೆ ಸಭೆ ನೆರೆದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರಾಯೇಲ್ಯರು ಯಾರಾರೆಂದು ವಿಚಾರಮಾಡಿದರು. ಯಾಕಂದರೆ ವಿುಚ್ಪೆಯಲ್ಲಿ - ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದೇಹಾಕುವೆವೆಂದು ಆಣೆಯಿಟ್ಟು ಖಂಡಿತ ಪ್ರಮಾಣಮಾಡಿದ್ದರು.


ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ; ಯುದ್ಧವೀರರ ಜೊತೆಯಲ್ಲಿ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಶಿಶುಗಳನ್ನೂ ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ ಅಂದನು.


ಮತ್ತು ಯೆಹೋಶುವನೂ ಎಲ್ಲಾ ಇಸ್ರಾಯೇಲ್ಯರೂ ಜೆರಹನ ಮಗನಾದ ಆಕಾನನನ್ನು ಆ ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿ, ಅವನ ಗಂಡು ಹೆಣ್ಣು ಮಕ್ಕಳು, ದನಕರುಗಳು, ಕತ್ತೆಗಳು, ಆಡುಕುರಿಗಳು, ಗುಡಾರವು ಈ ಎಲ್ಲವುಗಳ ಸಹಿತವಾಗಿ ಹಿಡಿದು ಆಕೋರಿನ ತಗ್ಗಿಗೆ ಒಯ್ದರು.


ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಿ ಅದರಲ್ಲಿರುವ ಎಲ್ಲಾ ಜನರನ್ನೂ ದನಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.


ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು;


ವಿುಚ್ಪೆಯಲ್ಲಿ ಯೆಹೋವನ ಮುಂದೆ ಸಭೆನೆರೆದಾಗ ಅದಕ್ಕೆ ಬಾರದಿದ್ದ ಇಸ್ರಾಯೇಲ್ಯರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.


ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬದು ದೃಢವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು