Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:11 - ಕನ್ನಡ ಸತ್ಯವೇದವು J.V. (BSI)

11 ದೇಶದಲ್ಲಿ ನಾಲ್ವತ್ತು ವರುಷಗಳ ಪರ್ಯಂತರ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾಡಿನಲ್ಲಿ ನಾಲ್ವತ್ತು ವರ್ಷಗಳ ಕಾಲ ನೆಮ್ಮದಿ ನೆಲಸಿತ್ತು. ತರುವಾಯ ಕೆನಜನ ಮಗ ಒತ್ನೀಯೇಲನು ಮರಣ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನಲವತ್ತು ವರ್ಷಗಳ ಕಾಲದವರೆಗೆ ಅಂದರೆ ಕೆನಜನ ಮಗನಾದ ಒತ್ನೀಯೇಲನ ಮರಣದವರೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇಶವು ನಾಲ್ವತ್ತು ವರ್ಷದವರೆಗೆ ವಿಶ್ರಾಂತಿಯಿಂದಿತ್ತು. ತರುವಾಯ ಕೆನಾಜನ ಮಗ ಒತ್ನಿಯೇಲನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:11
11 ತಿಳಿವುಗಳ ಹೋಲಿಕೆ  

ವಿುದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ತಿರಿಗಿ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಾಲ್ವತ್ತು ವರುಷಗಳ ಪರ್ಯಂತ ದೇಶದಲ್ಲಿ ಸಮಾಧಾನವಿತ್ತು.


ಯೆಹೋವನ ಎಲ್ಲಾ ಶತ್ರುಗಳೂ ಇವರಂತೆಯೇ ನಾಶವಾಗಲಿ; ಆತನ ಭಕ್ತರು ಪ್ರತಾಪದಿಂದ ಉದಯಿಸುವ ಸೂರ್ಯನಂತಿರಲಿ. ದೇಶದಲ್ಲಿ ನಾಲ್ವತ್ತು ವರುಷ ಸಮಾಧಾನವಿತ್ತು.


ಆ ದಿವಸದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು; ದೇಶದಲ್ಲಿ ಎಂಭತ್ತು ವರುಷ ಸಮಾಧಾನವಿತ್ತು.


ಯೆಹೋವನು ಮೋಶೆಯ ಮೂಲಕ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವನು ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಸಾರವಾಗಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿಯುಂಟಾಯಿತು; ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂತು. ಆದದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸಿ ಬಡವರಿಗೆ ದಾನಧರ್ಮಮಾಡಬೇಕು.


ಕೆನಜನ ಮಕ್ಕಳು - ಒತ್ನೀಯೇಲ್, ಸೆರಾಯ ಎಂಬವರು. ಒತ್ನೀಯೇಲನ ಮಗನು - ಹತತ್.


ಇಸ್ರಾಯೇಲ್ಯರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು; ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.


ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ತೆಗೆದುಕೊಳ್ಳಲು ಅವನಿಗೆ ತನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿಕೊಟ್ಟನು.


ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನು ಇಸ್ರಾಯೇಲ್ಯರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದರಿಂದ ಅವನು ಅವನನ್ನು ಪೂರ್ಣವಾಗಿ ಸೋಲಿಸಿಬಿಟ್ಟನು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿವಿುತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.


ಉಪಶಮನವನ್ನು ಪಡೆದ ಮೇಲೆ ಅವರು ತಿರಿಗಿ ದ್ರೋಹಿಗಳಾಗಿ ನಡೆಯುತ್ತಿರುವದನ್ನು ನೀನು ಕಂಡು ಅವರ ಮೇಲೆ ದೊರೆತನ ನಡಿಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದಿ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು