ನ್ಯಾಯಸ್ಥಾಪಕರು 3:9 - ಕನ್ನಡ ಸತ್ಯವೇದವು J.V. (BSI)9 ಇಸ್ರಾಯೇಲ್ಯರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು; ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಸ್ರಯೇಲರು ಮೊರೆಯಿಟ್ಟಾಗ ಅವರನ್ನು ಬಿಡುಗಡೆ ಮಾಡಲು ಸರ್ವೇಶ್ವರ ಒಬ್ಬ ವ್ಯಕ್ತಿಯನ್ನು ಎಬ್ಬಿಸಿದರು; ಆತನೇ ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಒತ್ನೀಯೇಲ. ಅವನು ಕೆನಜ ಎಂಬವನ ಮಗನು. ಕೆನಜನು ಕಾಲೇಬನ ತಮ್ಮ. ಒತ್ನೀಯೇಲನು ಇಸ್ರೇಲರನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ತರುವಾಯ ಇಸ್ರಾಯೇಲರು ಯೆಹೋವ ದೇವರನ್ನು ಕೂಗುವಾಗ, ಯೆಹೋವ ದೇವರು ಇಸ್ರಾಯೇಲರಿಗೆ ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ, ಕಾಲೇಬನ ತಮ್ಮನಾದ ಕೆನಾಜನ ಮಗ ಒತ್ನಿಯೇಲನನ್ನು ಎಬ್ಬಿಸಿದರು. ಅಧ್ಯಾಯವನ್ನು ನೋಡಿ |