Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:13 - ಕನ್ನಡ ಸತ್ಯವೇದವು J.V. (BSI)

13 ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಮ್ಲೇಚ್ಫರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ಯಜನರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನು ತನ್ನ ಒಂಬೈನೂರು ಕಬ್ಬಿಣದ ರಥಗಳನ್ನೂ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಮ್ಲೇಚ್ಛರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೀಸೆರನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನು ಒಟ್ಟುಗೂಡಿಸಿದನು. ಸೀಸೆರನು ತನ್ನ ಎಲ್ಲಾ ಜನರನ್ನು ತನ್ನ ಜೊತೆ ಸೇರಿಸಿಕೊಂಡನು. ಅವರು ಹರೋಷೆತ್ ಹೆಗ್ಗೋಯಿಮ್‌ನಿಂದ ಕೀಷೋನ್ ನದಿಗೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಸೀಸೆರನು ಒಂಬೈನೂರು ಕಬ್ಬಿಣದ ರಥಗಳನ್ನೂ, ತನ್ನ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಹರೋಷೆತ್ ಹಗ್ಗೋಯಿಮಿನಿಂದ ಕೀಷೋನ್ ಹಳ್ಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:13
7 ತಿಳಿವುಗಳ ಹೋಲಿಕೆ  

ನಾನು ಯಾಬೀನನ ಸೇನಾಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ ಅಂದಳು.


ಅವರು ತಿರಿಗಿ ಯೆಹೋಶುವನಿಗೆ - ನಮ್ಮ ಪರ್ವತಪ್ರದೇಶವು ನಮಗೆ ಸಾಲುವದಿಲ್ಲ; ಬೇತ್‍ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ತಗ್ಗಿನಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸುವ ಕಾನಾನ್ಯರೆಲ್ಲರಿಗೆ ಕಬ್ಬಿಣದ ರಥಗಳಿವೆ ಅನ್ನಲು


ಯೆಹೋವನು ಯೆಹೂದ್ಯರ ಸಂಗಡ ಇದ್ದದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದದರಿಂದ ಅವರನ್ನು ಹೊರಡಿಸುವದು ಆಗಲಿಲ್ಲ.


ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ


ಅರಸರು ಬಂದು ಯುದ್ಧಮಾಡಿದರು; ಕಾನಾನ್ಯರಾಜರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಕಾದಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.


ಆಗ ಎಲೀಯನು ಅವರಿಗೆ - ಬಾಳನ ಪ್ರವಾದಿಗಳೆಲ್ಲರನ್ನೂ ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್‍ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು