ನ್ಯಾಯಸ್ಥಾಪಕರು 5:19 - ಕನ್ನಡ ಸತ್ಯವೇದವು J.V. (BSI)19 ಅರಸರು ಬಂದು ಯುದ್ಧಮಾಡಿದರು; ಕಾನಾನ್ಯರಾಜರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಕಾದಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಅರಸರು ಬಂದು ಯುದ್ಧಮಾಡಿದರು; ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕಾನಾನ್ಯ ಅರಸರು ಬಂದು ಯುದ್ಧಮಾಡಿದರು; ಅವರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಹೋರಾಡಿದರು. ಆದರೆ ಅವರು ಯಾವ ಸಂಪತ್ತನ್ನು ತೆಗೆದುಕೊಂಡು ಹೋಗಲಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸಮೀಪವಾದ ತಾನಕದಲ್ಲಿ ಯುದ್ಧಮಾಡಿದರು. ಅವರು ಬೆಳ್ಳಿ ದ್ರವ್ಯಗಳನ್ನು ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |
ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.