Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:33 - ಕನ್ನಡ ಸತ್ಯವೇದವು J.V. (BSI)

33 ಇಷ್ಟರಲ್ಲಿ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇಷ್ಟರಲ್ಲಿ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವ ದೇಶದ ಕೆಲವರು ಇಸ್ರೇಲರ ಮೇಲೆ ಯುದ್ಧಮಾಡಲು ಒಟ್ಟುಗೂಡಿದರು. ಅವರು ಜೋರ್ಡನ್ ನದಿಯನ್ನು ದಾಟಿಹೋಗಿ ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಒಟ್ಟಾಗಿ ಕೂಡಿ, ಯೊರ್ದನ್ ಹೊಳೆ ದಾಟಿ ಬಂದು, ಇಜ್ರೆಯೇಲ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:33
21 ತಿಳಿವುಗಳ ಹೋಲಿಕೆ  

ಅವರು ತಿರಿಗಿ ಯೆಹೋಶುವನಿಗೆ - ನಮ್ಮ ಪರ್ವತಪ್ರದೇಶವು ನಮಗೆ ಸಾಲುವದಿಲ್ಲ; ಬೇತ್‍ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ತಗ್ಗಿನಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸುವ ಕಾನಾನ್ಯರೆಲ್ಲರಿಗೆ ಕಬ್ಬಿಣದ ರಥಗಳಿವೆ ಅನ್ನಲು


ಇವರು ಬೀಜ ಬಿತ್ತಿದ ತರುವಾಯ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳುಕೊಂಡು


ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತವರು ಬಹಳ ಮಂದಿ.


ಅವನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಐನೂರು ಜೋಡಿ ಎತ್ತುಗಳೂ ಐನೂರು ಹೆಣ್ಣು ಕತ್ತೆಗಳೂ ಅನೇಕಾನೇಕ ಸೇವಕರೂ ಇದ್ದದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವಾಸ್ತ್ಯವುಳ್ಳವನಾಗಿದ್ದನು.


ಹಗ್ರೀಯರೊಡನೆಯೂ ಯೆಟೂರ್, ನಾಫೀಷ್, ನೋದಾಬ್ ಇವರೊಡನೆಯೂ ಯುದ್ಧಮಾಡಿದರು.


ಅನಂತರ ಸಂಭವಿಸಿದ್ದೇನಂದರೆ - ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷೇತೋಟವಿತ್ತು.


ತುಸುಹೊತ್ತಿನಲ್ಲಿಯೇ ಆಕಾಶವು ಮೋಡ ಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕೂತುಕೊಂಡು ಇಜ್ರೇಲಿಗೆ ಹೋದನು.


ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಅಟ್ಟಿ ಅಲ್ಲಿನವರಿಗೆ - ನೀವು ವಿುದ್ಯಾನ್ಯರಿಗೆ ವಿರೋಧವಾಗಿ ಹೊರಟು ಅವರು ಬೇತ್‍ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ದಾಟಿ ಹೋಗದಂತೆ ಅಡ್ಡಗಟ್ಟಿರಿ ಎಂದು ಹೇಳಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಯೊರ್ದನ್‍ಹೊಳೆಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.


ಇಜ್ರೇಲ್, ಕೆಸುಲ್ಲೋತ್,


ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ಆಮೇಲೆ ಯಾಕೋಬನು ದಾರಿ ಹಿಡಿದು ಮೂಡಲ ದೇಶದವರ ಸೀಮೆಗೆ ಬಂದನು.


ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ವಿುಗಿಲಾದದ್ದು.


ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯ ಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು ನಿನ್ನ ಹಾಲನ್ನು ಕುಡಿದುಬಿಡುವರು.


ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು ಅಂದನು.


ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ವಿುದ್ಯಾನ್ಯರ ದಂಡಿಳಿದಿತ್ತು.


ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ವಿುದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳುಕೊಂಡಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು