Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:38 - ಕನ್ನಡ ಸತ್ಯವೇದವು J.V. (BSI)

38 ಹಾಗೆಯೇ ಆಯಿತು; ಅವನು ಮರುದಿವಸ ಹೊತ್ತಾರೆಯಲ್ಲಿ ಎದ್ದು ತುಪ್ಪಟವನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹಾಗೆಯೇ ಆಯಿತು; ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಹಾಗೆಯೇ ಆಯಿತು; ಅವನು ಮರುದಿವಸ ಮುಂಜಾನೆ ಎದ್ದು ತುಪ್ಪಟವನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಹಾಗೆಯೇ ಆಯಿತು. ಗಿದ್ಯೋನನು ಮರುದಿನ ಬೆಳಿಗ್ಗೆ ಬೇಗ ಎದ್ದು ಕುರಿಯ ತುಪ್ಪಟವನ್ನು ಹಿಂಡಿದನು. ಆ ಕುರಿಯ ತುಪ್ಪಟದಿಂದ ಒಂದು ಬಟ್ಟಲು ತುಂಬ ನೀರು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಅದು ಹಾಗೆಯೇ ಆಯಿತು. ಅವನು ಮರುದಿವಸ ಉದಯದಲ್ಲಿ ಎದ್ದು, ಉಣ್ಣೆಯ ತುಪ್ಪಟವನ್ನು ತೆಗೆದುಕೊಂಡು, ಅದರೊಳಗಿದ್ದ ಮಂಜಿನ ನೀರನ್ನು ಒಂದು ಬೋಗುಣಿಯ ತುಂಬಾ ಹಿಂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:38
4 ತಿಳಿವುಗಳ ಹೋಲಿಕೆ  

ಬೆಂಗಾಡು ಸರೋವರವಾಗುವದು; ಒಣನೆಲದಲ್ಲಿ ಬುಗ್ಗೆಗಳುಕ್ಕುವವು; ನರಿಗಳು ಮಲಗುತ್ತಿದ್ದ ಹಕ್ಕೆಯು ಆಪುಜಂಬುಗಳ ಪ್ರದೇಶವಾಗುವದು.


ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಕುತ್ತಿಗೆ ಮುರಿದು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹಿಂಡಬೇಕು;


ಇಗೋ, ನಾನು ಕಣದಲ್ಲಿ ಕುರಿಯ ತುಪ್ಪಟವನ್ನು ಇಡುತ್ತೇನೆ, ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು ಎಂಬದಾಗಿ ವಿಜ್ಞಾಪಿಸಿದನು.


ಅವನು ತಿರಿಗಿ ದೇವರಿಗೆ - ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತಾಡುತ್ತೇನೆ. ಇನ್ನು ಒಂದೇ ಸಾರಿ ಈ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುವದಕ್ಕೆ ಅಪ್ಪಣೆಯಾಗಲಿ; ಈ ತುಪ್ಪಟವು ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿಬಿದ್ದಿರಲಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು