Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:16 - ಕನ್ನಡ ಸತ್ಯವೇದವು J.V. (BSI)

16 ನೋಡಿರಿ, ಅವರು ಇಲ್ಲಿರುತ್ತಾರೆ ಅಂದು ಊರಿನ ಹಿರಿಯರನ್ನೂ ಮುಖಂಡರನ್ನೂ ಜಾಲಿ ಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿಕಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೋಡಿರಿ, ಅವರು ಇಲ್ಲಿರುತ್ತಾರೆ” ಎಂದು ಹೇಳಿ ಊರಿನ ಹಿರಿಯರನ್ನೂ, ಮುಖಂಡರನ್ನೂ, ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿಕಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೋಡಿ, ಅವರು ಇಲ್ಲಿರುತ್ತಾರೆ” ಎಂದು ಊರಿನ ಹಿರಿಯರನ್ನೂ ಮುಖಂಡರನ್ನೂ ಜಾಲಿಮುಳ್ಳು ಹಾಗು ಕಾರೆ ಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿ ಕಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಗಿದ್ಯೋನನು ಸುಖೋತ್ ನಗರದ ಹಿರಿಯರಿಗೆ ಮರುಭೂಮಿಯ ಮುಳ್ಳುಗಳಿಂದಲೂ ಕುರುಚಲುಗಳಿಂದಲೂ ಹೊಡೆಸಿ ಶಿಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪಟ್ಟಣದ ಹಿರಿಯರನ್ನು ಮತ್ತು ಸುಕ್ಕೋತಿನವರನ್ನು ಹಿಡಿದು, ಮರುಭೂಮಿಯ ಮುಳ್ಳು ಹಾಗು ಕಾರೆಗಿಡದ ಮುಳ್ಳುಗಳಿಂದ ದಂಡಿಸಿ ಅವರಿಗೆ ಪಾಠ ಕಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:16
7 ತಿಳಿವುಗಳ ಹೋಲಿಕೆ  

ಆಗ ಗಿದ್ಯೋನನು ಅವರಿಗೆ - ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನ ಎಂಬವರನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟ ತರುವಾಯ ನಾನು ನಿಮ್ಮನ್ನು ಜಾಲಿಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸುವೆನು ಎಂದು ಹೇಳಿದನು.


ಅವರಲ್ಲಿ ಉತ್ತಮನೂ ಮುಳ್ಳುಕಂಪೆ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ; ನಿನ್ನ ಕಾವಲುಗಾರರು ಮುಂತಿಳಿಸಿದ ದಿನ, ನಿನ್ನ ದಂಡನೆಯ ದಿನ ಬಂದಿದೆ; ಈಗ ನಿನ್ನ ಜನರಿಗೆ ಭ್ರಾಂತಿಹಿಡಿಯುವದು.


ಧರ್ಮನಿಂದಕರಿಗೆ [ದಂಡನೆಯ] ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.


ವಿವೇಕಿಯ ತುಟಿಗಳಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.


ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2812


ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ - ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವದಕ್ಕೆ ಜೆಬಹ, ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ ಎಂದು ನನ್ನನ್ನು ನಿಂದಿಸಿದಿರಲ್ಲಾ;


ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಹತಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು