Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:11 - ಕನ್ನಡ ಸತ್ಯವೇದವು J.V. (BSI)

11 ಅದು - ನಾನು ನನ್ನ ಶ್ರೇಷ್ಠವಾದ ಮಧುರಫಲ ದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದು, ‘ನಾನು ನನ್ನ ಶ್ರೇಷ್ಠವಾದ ಮಧುರಫಲದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದು, ‘ನಾನು ನನ್ನ ಶ್ರೇಷ್ಠವಾದ ಸಿಹಿಹಣ್ಣು ಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದರೆ ಅಂಜೂರದ ಮರವು, ‘ನಾನು ಕೇವಲ ಬೇರೆ ಮರಗಳ ಮೇಲೆ ಆಳ್ವಿಕೆ ಮಾಡುವುದಕ್ಕಾಗಿ ಉತ್ತಮವಾದ ಮತ್ತು ರುಚಿಕರವಾದ ಹಣ್ಣುಗಳು ಫಲಿಸುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಆದರೆ ಅಂಜೂರದ ಗಿಡಗಳು ಅವುಗಳಿಗೆ, ‘ನಾನು ನನ್ನ ಮಧುರವನ್ನೂ, ನನ್ನ ಒಳ್ಳೆಯ ಫಲವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:11
3 ತಿಳಿವುಗಳ ಹೋಲಿಕೆ  

ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ - ನೀನು ಬಂದು ನಮ್ಮ ಅರಸನಾಗು ಅನ್ನಲು


ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ - ನೀನು ಬಂದು ನಮ್ಮ ಅರಸನಾಗು ಎನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು