Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:8 - ಕನ್ನಡ ಸತ್ಯವೇದವು J.V. (BSI)

8 ಮತ್ತು ಪರಲೋಕದೊಳಗೆ ಅವರಿಗೆ ಸ್ಥಾನವು ತಪ್ಪಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಜಯಗಳಿಸುವಷ್ಟು ಸಾಮರ್ಥ್ಯ ಘಟಸರ್ಪಕ್ಕಿರದೆ ಅದು ಸೋಲನ್ನಪ್ಪಿತು. ಹೀಗೆ ಸ್ವರ್ಗದಲ್ಲಿ ಅದಕ್ಕೂ ಅದರ ದೂತರಿಗೂ ಸ್ಥಳವಿಲ್ಲದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಆ ಘಟಸರ್ಪವೂ ಅದರ ದೂತರೂ ಸೋತುಹೋಗಿ ಪರಲೋಕದಲ್ಲಿ ತಮ್ಮ ಸ್ಥಾನಗಳನ್ನು ಕಳೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರಿಗೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ, ಪರಲೋಕದೊಳಗೆ ಅವರಿಗಿರುವ ಸ್ಥಾನವನ್ನು ಕಳೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ತೊ ಭಯಾನಕ್ ಸಾಪ್ ಹಾರ್‍ತಾ, ಅನಿ ಅನಿಫಿಡೆ ತೆಕಾ ಅನಿ ತ್ಯೆಚ್ಯಾ ದುತಾಕ್ನಿ ಸರ್‍ಗಾ ವರ್ತಿ ಜಾಗೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:8
18 ತಿಳಿವುಗಳ ಹೋಲಿಕೆ  

ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವದೇ ಇಲ್ಲ.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು.


ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ನಾವು ಯೌವನಾರಭ್ಯ ಎಷ್ಟೋ ಸಾರಿ ಬಾಧೆಹೊಂದಿದರೂ ಅವರು ನಮ್ಮನ್ನು ಜಯಿಸಲಿಲ್ಲ.


ನನ್ನ ಶತ್ರುವು - ಅವನನ್ನು ಜಯಿಸಿದೆನೆಂದು ಹೇಳಿಕೊಳ್ಳಬಾರದು; ವೈರಿಗಳು ಜಾರಿಬಿದ್ದನೆಂದು ಹಿಗ್ಗಬಾರದು.


ಕಂಡವನ ಕಣ್ಣಿಗೆ ಮತ್ತೆ ಕಾಣಿಸನು, ಅವನ ನಿವಾಸವು ಅವನನ್ನು ತಿರಿಗಿ ನೋಡುವದೇ ಇಲ್ಲ.


ಅವನನ್ನು ಅಲ್ಲಿಂದ ಕಿತ್ತುಹಾಕಿದರೆ ಆ ಸ್ಥಳವು - ನಿನ್ನನ್ನು ಕಾಣೆ ಎಂದು ಬೊಂಕುವದು.


ಅವನು ತನ್ನ ಮನೆಗೆ ಪುನಃ ಸೇರುವದಿಲ್ಲ, ಇನ್ನು ಮೇಲೆ ಅವನ ನಿವಾಸವು ಅವನನ್ನು ತಿಳಿಯುವದಿಲ್ಲ.


ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡುವದಕ್ಕೆ ಹೊರಟರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು,


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು