Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:19 - ಕನ್ನಡ ಸತ್ಯವೇದವು J.V. (BSI)

19 ತರುವಾಯ ಆ ಮೊದಲನೆಯ ಮೃಗವೂ ಭೂರಾಜರೂ ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕೂತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವದಕ್ಕಾಗಿ ಕೂಡಿ ಬಂದಿರುವದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತರುವಾಯ ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅನಂತರ ಆ ಮೃಗವನ್ನು ಕಂಡೆ. ಕುದುರೆಯ ಮೇಲೆ ಕುಳಿತಿದ್ದಾತನ ಮೇಲೂ ಅವನ ಸೈನ್ಯದ ಮೇಲೂ ಯುದ್ಧಮಾಡುವುದಕ್ಕಾಗಿ, ಆ ಮೃಗವೂ ಭೂಲೋಕದ ರಾಜರೂ ಅವರ ಸೈನ್ಯಗಳೊಡನೆ ಒಟ್ಟಾಗಿ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಂತರ ನಾನು ಲೋಕದ ರಾಜರನ್ನು ಮತ್ತು ಮೃಗವನ್ನು ನೋಡಿದೆನು. ಅವರು ಕುದುರೆಯ ಮೇಲೆ ಕುಳಿತಿದ್ದವನ ಮೇಲೆ ಮತ್ತು ಅವನ ಸೈನ್ಯದ ಮೇಲೆ ಯುದ್ಧ ಮಾಡುವುದಕ್ಕಾಗಿ ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತರುವಾಯ ಆ ಮೊದಲನೆಯ ಮೃಗವೂ ಭೂರಾಜರೂ ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವರ ಮೇಲೆಯೂ ಅವರ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿ ಬಂದಿರುವುದನ್ನು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ತೆ ಭಯಾನಕ್ ಜನಾವರ್ ಅನಿ ಜಗಾತ್ಲೆ ಸಗ್ಳೆ ರಾಜಾ ಅಪ್ನಾಚೆ ಸೈನಿಕಾಂಚೆ ತಾಂಡೆ ಘೆವ್ನ್ ಘೊಡ್ಕ್ಯಾಚ್ಯಾ ವೈನಾ ಸವಾರಿ ಕರ್ತಲ್ಯಾಚ್ಯಾ, ಅನಿ ತ್ಯೆಚ್ಯಾ ಸೈನಿಕಾಂಚ್ಯಾ ತಾಂಡ್ಯಾಚ್ಯಾ ವಾಂಗ್ಡಾ ಮಾರಾಮಾರಿ ಕರುಕ್ ಗೊಳಾ ಹೊಲ್ಲೆ ಮಿಯಾ ಬಗಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:19
14 ತಿಳಿವುಗಳ ಹೋಲಿಕೆ  

ಆ ದೆವ್ವಗಳು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರುಳ್ಳ ಸ್ಥಳಕ್ಕೆ ಕೂಡಿಸಿದವು.


ಇವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳು; ಭೂಲೋಕದಲ್ಲೆಲ್ಲಿಯೂ ಇರುವ ರಾಜರ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದಲ್ಲಾಗುವ ಯುದ್ಧಕ್ಕೆ ಅವರನ್ನು ಕೂಡಿಸುವವು.


ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾಗಿ ಬದುಕಿದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡುವಾಗ ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ಎದೆ ಬಡುಕೊಳ್ಳುತ್ತಾ -


ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸಿ ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


ಅವನ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು - ಯಾವನಾದರೂ ಮೊದಲನೆಯ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕಾರಮಾಡಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಗುರುತುಹಾಕಿಸಿಕೊಂಡರೆ


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದನಂತರ ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.


ವಿುಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು; ಮತ್ತು ಹಕ್ಕಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆ ತುಂಬಾ ತಿಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು