Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:11 - ಕನ್ನಡ ಸತ್ಯವೇದವು J.V. (BSI)

11 ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನವು ಹಿರಿಯರು ನಾಲ್ಕು ಜೀವಿಗಳು ಇವುಗಳ ಸುತ್ತಲು ನಿಂತುಕೊಂಡಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹಿರಿಯರು ಅಲ್ಲಿದ್ದರು ಮತ್ತು ನಾಲ್ಕು ಜೀವಿಗಳು ಅಲ್ಲಿದ್ದವು. ಅವರ ಸುತ್ತಲೂ ಮತ್ತು ಸಿಂಹಾಸನದ ಸುತ್ತಲೂ ದೇವದೂತರೆಲ್ಲಾ ನಿಂತಿದ್ದರು. ದೇವದೂತರು ಸಿಂಹಾಸನದ ಮುಂದೆ ಮೊಣಕಾಲೂರಿ ದೇವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಿಂಹಾಸನ, ಹಿರಿಯರು ಮತ್ತು ನಾಲ್ಕು ಜೀವಿಗಳ ಸುತ್ತಲೂ ದೇವದೂತರು ನಿಂತಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು ದೇವರನ್ನು ಆರಾಧಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಸಗ್ಳಿ ದೆವ್‍ದುತಾ ಜಾನ್ತಿ ಲೊಕಾ, ಅನಿ ತಿ ಚಾರ್ ಸಾವ್ಜಾ ಸಿವಾಸನಾಚ್ಯಾ ಭೊತ್ಯಾನಿ ಇಬೆ ರ್‍ಹಾಲ್ಯಾನಿ. ತನ್ನಾ ತೆನಿ ಸಿವಾಸನಾಚ್ಯಾ ಇದ್ರಾಕ್ ಡಬ್ ಪಡ್ಲ್ಯಾನಿ ಅನಿ ದೆವಾಕ್ ಆರಾದನ್ ಕರುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:11
16 ತಿಳಿವುಗಳ ಹೋಲಿಕೆ  

ಆ ಇಪ್ಪತ್ತುನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಾತನ ಪಾದಕ್ಕೆ ಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ -


ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ತೋಚಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಮುಂದೆ ತುಂಬಾ ಕಣ್ಣುಗಳಿದ್ದವು.


ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕೂತಿರುವ ಇಪ್ಪತ್ತುನಾಲ್ಕು ಮಂದಿ ಹಿರಿಯರು ಆತನಿಗೆ ಆಡ್ಡಬಿದ್ದು -


ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ಇದಲ್ಲದೆ ಆತನು ತನ್ನ ಚೊಚ್ಚಲ ಮಗನನ್ನು ಭೂಲೋಕದೊಳಗೆ ತಿರಿಗಿ ಬರಮಾಡುವಾಗ ದೇವರ ದೂತರೆಲ್ಲರೂ ಆತನಿಗೆ ಅಡ್ಡ ಬೀಳಲಿ ಎಂದು ಹೇಳುತ್ತಾನೆ.


ಎಲ್ಲರು ತನಗೆ ಮಾನ ಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತಂದೆಯು ಇಚ್ಫೈಸುತ್ತಾನೆ. ಮಗನಿಗೆ ಮಾನಕೊಡದವನು ಅವನನ್ನು ಕಳುಹಿಸಿದ ತಂದೆಗೂ ಮಾನಕೊಡದವನಾಗಿದ್ದಾನೆ.


ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.


ಅವನು ನನಗೆ - ಮಾಡಬೇಡ ನೋಡು; ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವವರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಎಂದು ಹೇಳಿದನು.


ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.


ವಿಗ್ರಹಗಳಲ್ಲಿ ಹಿಗ್ಗುವ ಮೂರ್ತಿಪೂಜಕರೆಲ್ಲಾ ತಲೆಬೊಗ್ಗಿಸಲಿ; ದೇವರುಗಳಿರಾ, ನೀವೆಲ್ಲರು ಆತನಿಗೆ ಅಡ್ಡಬೀಳಿರಿ.


ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನಿಗೆ ನಮಸ್ಕರಿಸು.


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು