Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:13 - ಕನ್ನಡ ಸತ್ಯವೇದವು J.V. (BSI)

13 ಎಚ್ಚರದ ಮಾತಿಗೆ ಕಿವಿಗೊಡುವದನ್ನು ಬಿಟ್ಟ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯೌವನಸ್ಥನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬುದ್ಧಿಮಾತಿಗೆ ಕಿವಿಗೊಡದ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜ್ಞಾನಿಯಾದ ಬಡಯುವಕನು ಎಚ್ಚರದ ಮಾತಿಗೆ ಕಿವಿಗೊಡದ ಮೂಢ ವೃದ್ಧರಾಜನಿಗಿಂತ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮೂಢ ಮುದಿ ಅರಸನಿಗಿಂತ ಬಡವನಾದರೂ ಜ್ಞಾನಿಯಾದ ಒಬ್ಬ ಯುವಕನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:13
11 ತಿಳಿವುಗಳ ಹೋಲಿಕೆ  

ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ಕಪಟವಾಗಿ ಮಾತಾಡುವ ಮೂಢನಿಗಿಂತಲೂ ನಿರ್ದೋಷವಾಗಿ ನಡೆಯುವ ದರಿದ್ರನೇ ಶ್ರೇಷ್ಠ.


ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.


ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗನ್ನದಿರಲಿ ಅಂದನು.


ಯಾಕೋಬನ ಮಕ್ಕಳ ಚರಿತ್ರೆ. ಯೋಸೇಫನು ಹದಿನೇಳು ವರುಷದವನಾಗಿ ಇನ್ನೂ ಹುಡುಗನಾಗಿದ್ದು ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ ತನ್ನ ಮಲತಾಯಿಗಳಾದ ಬಿಲ್ಹಾ, ಜಿಲ್ಪಾ ಎಂಬವರ ಮಕ್ಕಳ ಜೊತೆಯಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.


ಒಬ್ಬೊಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಎದುರಾಗಿ ನಿಲ್ಲಬಹುದು; ಮೂರು ಹುರಿಯ ಹಗ್ಗ ಬೇಗ ಕಿತ್ತು ಹೋಗುವದಿಲ್ಲವಷ್ಟೆ.


ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನದಿಂದ ಜ್ಞಾನಿಗೆ ಉಂಟಾಗುವ ಬಲವು ಹೆಚ್ಚು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು