Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:19 - ಕನ್ನಡ ಸತ್ಯವೇದವು J.V. (BSI)

19 ಆದರೆ ಆಕೆಯ ಗಂಡನಾದ ಯೋಸೇಫನು ಸಜ್ಜನನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ, ಯಾರಿಗೂ ತಿಳಿಯದಂತೆ ಆಕೆಯನ್ನು ಬಿಟ್ಟುಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜುಜೆ ಕನ್ನಾಬಿ ಖಲೆ ಸಮಾ ಹಾಯ್ ತೆಚ್ ಕರ್ನಾರೊ ಮಾನುಸ್, ಖರೆ ಮರಿಕ್ ಲೊಕಾಂಚ್ಯಾ ಫಿಡ್ಯಾತ್ ಅವ್ಮಾನ್ ಕರುಕ್ ತೆಕಾ ಮನ್ ನತ್ತೊ, ತಸೆ ಮನುನ್ ಕೊನಾಕ್ಬಿ ಕಳಿನಸ್ತಾನಾ ತಿಕಾ ಸೊಡುನ್ ದಿವ್ಚೆ ಮನುನ್ ತೊ ಯವ್ಜುಕ್ ಲಾಗಲ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:19
15 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು.


ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಯಾವನಾದರೂ ಪರಪತ್ನಿಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನು ತನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ ಎಂಬ ವರ್ತಮಾನವನ್ನು ತಿಳಿದು - ಅವಳನ್ನು ಹೊರಗೆ ತನ್ನಿರಿ, ಸುಡಬೇಕಾಗಿದೆ ಎಂದು ಹೇಳಿದನು.


ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.


ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವದರಿಂದಾಗಲಿ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇರುವಲ್ಲಿ ಯಾವನಾದರೂ ಅವಳಲ್ಲಿ ಕೂಡಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆಯಾಗಬೇಕು. ಅವಳು ಸ್ವತಂತ್ರಳಲ್ಲವಾದದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.


ನೋಹನ ಚರಿತ್ರೆಯು - ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ತಪ್ಪಿಲ್ಲದವನೂ ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಅವರು - ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡುವವನೂ ಯೆಹೂದ್ಯ ಜನರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇಕಳುಹಿಸಿಕೊಂಡು ನಿನ್ನಿಂದ ಬೋಧನೆಯನ್ನು ಕೇಳಬೇಕೆಂದು ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದನು ಎಂದು ಹೇಳಿದರು.


ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ಪುರುಷ ಸಂಪರ್ಕಮಾಡಿದವಳೇ ಎಂದು ತಿಳಿದುಬಂದರೆ


ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ಯೋಚಿಸಿ


ನಾನು ಇಂಥ ಭರವಸವುಳ್ಳವನಾಗಿದ್ದು ನಿಮಗೆ ಎರಡು ಸಾರಿ ನಮ್ಮ ಮೂಲಕ ಕೃಪಾವರ ಉಂಟಾಗಬೇಕೆಂದು ಯೋಚಿಸಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು