Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:7 - ಕನ್ನಡ ಸತ್ಯವೇದವು J.V. (BSI)

7 ಪರಲೋಕರಾಜ್ಯವು ಸಮೀಪವಾಯಿತೆಂದು ಸಾರಿಹೇಳುತ್ತಾ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪರಲೋಕರಾಜ್ಯವು ಬೇಗನೆ ಬರುತ್ತದೆ ಎಂದು ಬೋಧಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಹೋಗುತ್ತಾ, ‘ಪರಲೋಕ ರಾಜ್ಯವು ಸಮೀಪವಾಯಿತು,’ ಎಂದು ಸಾರಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜಾಂವಾ, ಅನಿ ಸರ್ಗಾಚೊ ರಾಜ್ ಜಗ್ಗೊಳ್ ಯೆಲಾ!” ಮನುನ್ ಸಗ್ಳ್ಯಾಕ್ಡೆ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:7
19 ತಿಳಿವುಗಳ ಹೋಲಿಕೆ  

ಯಾವ ಅಡ್ಡಿಯೂ ಇಲ್ಲದೆ ತುಂಬಾ ಧೈರ್ಯದಿಂದ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.


ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ಆದರೆ ಆತನು ಅವನಿಗೆ - ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು ಎಂದು ಹೇಳಿದನು.


ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.


ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಈಚೆಗೆ ದೇವರ ರಾಜ್ಯವು ಸಾರಲ್ಪಡುತ್ತಾ ಇದೆ. ಅದರಲ್ಲಿ ಸಕಲರೂ ಬಲಾತ್ಕಾರವಾಗಿ ನುಗ್ಗುತ್ತಾರೆ.


ದೇವರ ರಾಜ್ಯದ ವಿಷಯವನ್ನು ಸಾರುವದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವದಕ್ಕೂ ಅವರನ್ನು ಕಳುಹಿಸಿದನು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಅವರು ಹೊರಟುಹೋಗಿ ಜನರಿಗೆ - ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸಾರಿ


ಅವನು ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.


ಸತ್ತವರು ಜೀವಿತರಾಗಿ ಏಳುವರು ಎಂಬದನ್ನು ಯೇಸುವಿನ ದೃಷ್ಟಾಂತದಿಂದ ಸಾರುತ್ತಾ ಇದ್ದದ್ದಕ್ಕೆ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅಸಮಾಧಾನಪಟ್ಟು ಅಪೊಸ್ತಲರು ಜನರ ಸಂಗಡ ಮಾತಾಡುತ್ತಿರುವಾಗಲೇ ಬಂದು


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.


ಆಗ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರುತ್ತಾ ರೋಗಿಗಳಿಗೆ ವಾಸಿಮಾಡುತ್ತಾ ಗ್ರಾಮಗಳಲ್ಲೆಲ್ಲಾ ಸಂಚರಿಸಿದರು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು.


ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು ಎಂದು ಕೇಳಿದ್ದಕ್ಕೆ ಅವರು - ಮೊದಲನೆಯವನೇ ಅಂದರು. ಆಗ ಯೇಸು ಅವರಿಗೆ - ಭ್ರಷ್ಟರೂ ಸೂಳೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು.


ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು