ಮತ್ತಾಯ 12:12 - ಕನ್ನಡ ಸತ್ಯವೇದವು J.V. (BSI)12 ಕುರಿಗಿಂತ ಮನುಷ್ಯನು ಎಷ್ಟೋ ಹೆಚ್ಚು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೇ ಕೆಲಸ ಮಾಡುವದು ತಕ್ಕದ್ದೇ ಸರಿ ಎಂದು ಉತ್ತರಕೊಟ್ಟು ಆ ಮನುಷ್ಯನಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕುರಿಗಿಂತ ನರಮಾನವ ಎಷ್ಟೋ ಮೌಲ್ಯವುಳ್ಳವನಲ್ಲವೇ? ಆದುದರಿಂದ ಸಬ್ಬತ್ ದಿನ ಸತ್ಕಾರ್ಯಮಾಡುವುದು ಶಾಸ್ತ್ರಬದ್ಧವಾದುದು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮನುಷ್ಯನು ಕುರಿಗಿಂತ ಎಷ್ಟೋ ಬೆಲೆಯುಳ್ಳವನಾಗಿದ್ದಾನೆ. ಆದ್ದರಿಂದ ಸಬ್ಬತ್ದಿನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾದದ್ದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಮೌಲ್ಯವುಳ್ಳವನಾಗಿದ್ದಾನಲ್ಲವೇ? ಆದ್ದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವುದು ನ್ಯಾಯಸಮ್ಮತವಾಗಿದೆ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಎಕ್ ಮಾನುಸ್ ಬಕ್ರ್ಯಾಚ್ಯಾನ್ಕಿ ಕವ್ಡೊಕಿ ಕಿಮ್ತಿಚೊ! ತಸೆಹೊಲ್ಯಾರ್, ಅಮ್ಚೊ ಖಾಯ್ದೊ ಅರಾಮ್ ಘೆತಲ್ಯಾ ದಿಸಿ, ಅನಿಎಕ್ಲ್ಯಾಚೆ ಬರೆ ಕರುಚೆ ಮನುನ್ ಮನ್ತಾ ಮನುನ್ ಹೊಲೆ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |