Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:29 - ಕನ್ನಡ ಸತ್ಯವೇದವು J.V. (BSI)

29 ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಅ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಒಬ್ಬ ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾದೀತೇ? ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಇದಲ್ಲದೆ, ಯಾವನಾದರೂ ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ, ಅವನ ಮನೆಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸೂರೆ ಮಾಡಲಾದೀತೇ? ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಎಕ್ ಘರಾತ್ಲ್ಯಾ ಘಟ್ಮುಟ್ ಮಾನ್ಸಾಕ್ ಭಾಂದುನ್ ಘಾಲುಚ್ಯಾ ಅದ್ದಿ ತೆಚ್ಯಾ ಘರಾತ್ಲೆ ಸಾಮಾನ್ ಚೊರುನ್ ಘೆವ್ನ್ ಜಾವ್ಕ್ ಹೊತಾ ಕಾಯ್? ಹೊಯ್ನಾ, ತೆಕಾ ಘಟ್ ಭಾಂದುನ್ ಘಾಲುನ್ ಮಾನಾ ತೆಚಿ ಸಾಮಾನಾ ಘೆವ್ನ್ ಜಾವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:29
11 ತಿಳಿವುಗಳ ಹೋಲಿಕೆ  

ಶೂರನಿಂದ ಕೊಳ್ಳೆಯನ್ನು ಕಸುಕೊಳ್ಳಬಹುದೇ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೇ [ಎಂದುಕೊಳ್ಳುತ್ತೀಯಾ]?


ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದಕ್ಕಾಗುವದಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.


ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ.


ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು.


ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತರಕ್ಕೆ ಬಂತಲ್ಲಾ.


ನನ್ನ ಪಕ್ಷ ಹಿಡಿಯದವನು ನನಗೆ ವಿರೋಧಿ; ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು