Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:27 - ಕನ್ನಡ ಸತ್ಯವೇದವು J.V. (BSI)

27 ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು - ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜ ಬಿತ್ತಿದಿಯಲ್ಲಾ; ಹಣಜಿ ಎಲ್ಲಿಂದ ಬಂತು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, ‘ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ. ಅದೆಲ್ಲಿಂದ ಬಂತು?’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಆ ರೈತನ ಸೇವಕರು ಅವನ ಬಳಿಗೆ ಬಂದು, ‘ನಿನ್ನ ಹೊಲದಲ್ಲಿ ನೀನು ಒಳ್ಳೆಯ ಬೀಜ ಬಿತ್ತಿದೆ. ಹಣಜಿ ಎಲ್ಲಿಂದ ಬಂತು?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಮನೆಯ ಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, ‘ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದೆಯಲ್ಲಾ? ಆದರೆ ಈ ಕಳೆಯು ಎಲ್ಲಿಂದ ಬಂತು?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ತ್ಯಾ ಮಾನ್ಸಾಚಿ ಅಳಾ ಯೆಲಿ. ಅನಿ “ಧನಿಯಾಕ್, ತುಮ್ಚ್ಯಾ ಶೆತಾತ್ ತುಮಿ ಬರೆ ಭ್ಹಿಂಯ್ ಪೆರಲ್ಲ್ಯಾಶಿ ನ್ಹಯ್; ತರ್ ಕಳೆ ಖೈತ್ನಾ ಯೆಲೆ?” ಮನುನ್ ತ್ಯಾ ಮಾನ್ಸಾಕ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:27
17 ತಿಳಿವುಗಳ ಹೋಲಿಕೆ  

ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ತಿಮೊಥೆಯನು ಬಂದರೆ ಅವನು ನಿಮ್ಮ ಬಳಿಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಕರ್ತನ ಕೆಲಸವನ್ನು ನಡಿಸುತ್ತಾನೆ;


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಆದರೆ ಜನರು ನಿದ್ರೆಮಾಡುವ ಕಾಲದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಬಿತ್ತಿ ಹೋದನು.


ಗೋದಿಯು ಬೆಳೆದು ಫಲಕ್ಕೆ ಬಂದಾಗ ಹಣಜಿ ಸಹ ಕಾಣಬಂತು.


ಅವನು - ಇದು ಒಬ್ಬ ವೈರಿ ಮಾಡಿದ ಕೆಲಸ ಅನ್ನಲಾಗಿ ಆಳುಗಳು ಅವನನ್ನು - ಹಾಗಾದರೆ ನಾವು ಅದನ್ನು ಆರಿಸಿ ತೆಗೆಯೋಣೋ ಎಂದು ಕೇಳಲು


ಅದು ಹೇಗಂದರೆ - ಪರಲೋಕರಾಜ್ಯವು ಒಬ್ಬ ಮನೆಯ ಯಜಮಾನನಿಗೆ ಹೋಲಿಕೆಯಾಗಿದೆ. ಅವನು ತನ್ನ ದ್ರಾಕ್ಷೇತೋಟಕ್ಕೆ ಕೂಲೀ ಆಳುಗಳನ್ನು ಕರೆಯುವದಕ್ಕೆ ಬೆಳಿಗ್ಗೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು