Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:41 - ಕನ್ನಡ ಸತ್ಯವೇದವು J.V. (BSI)

41 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು; ಅವರು ಆತನ ರಾಜ್ಯದೊಳಗಿಂದ ಎಲ್ಲಾ ಕಂಟಕರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಆತನ ದೂತರು ಪಾಪಕ್ಕೆ ಕಾರಣರಾದ ಮತ್ತು ಕೇಡುಮಾಡುವ ಜನರನ್ನೆಲ್ಲ ಕೂಡಿಸುವರು; ಅವರನ್ನು ಆತನ ರಾಜ್ಯದಿಂದ ಹೊರಗೆ ಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಮನುಷ್ಯಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಪಾಪಕ್ಕೆ ಆತಂಕವಾದ ಎಲ್ಲವನ್ನೂ, ಕೇಡುಮಾಡುವ ಎಲ್ಲರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಮಾನ್ಸಾಚೊ ಲೆಕ್ ಅಪ್ನಾಚ್ಯಾ ದುತಾಕ್ನಿ ಧಾಡುನ್ ಅಪ್ನಾಚ್ಯಾ ರಾಜಾತ್ಲ್ಯಾ ಪಾಪಾಕ್ ಕಾರನ್ ಹೊಲ್ಲ್ಯಾ ಅನಿ ಬುರ್ಶಿ ಕಾಮಾ ಕರಲ್ಲ್ಯಾ ಲೊಕಾಕ್ನಿ ಗೊಳಾ ಕರುಕ್ ಲಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:41
18 ತಿಳಿವುಗಳ ಹೋಲಿಕೆ  

ಮತ್ತು ಆತನು ತುತೂರಿಯ ಮಹಾ ಶಬ್ದದಿಂದ ತನ್ನ ದೂತರನ್ನು ಕಳುಹಿಸುವನು. ಅವರು ಆತನು ಆದುಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವರು.


ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ತೊಡಕುಗಳು ಬರುವದರಿಂದ ಲೋಕಕ್ಕೆ ಎಷ್ಟೋ ಕೇಡು! ತೊಡಕುಗಳು ಹೇಗಾದರೂ ಬರುವವು. ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ, ಅವನ ಗತಿಯನ್ನು ಏನು ಹೇಳಲಿ!


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನವು ಬರುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದುಬರುವದು.


ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವದು. ದೇವದೂತರು ಹೊರಟುಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆಮಾಡಿ ಅವರನ್ನು ಬೆಂಕೀಕೊಂಡದಲ್ಲಿ ಹಾಕುವರು.


ಮತ್ತು ಆತನು ತನ್ನ ದೂತರನ್ನು ಕಳುಹಿಸಿ ತಾನು ಆದುಕೊಂಡವರನ್ನು ಭೂವಿುಯ ಕಟ್ಟ ಕಡೆಯಿಂದ ಆಕಾಶದ ಕಟ್ಟ ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವನು.


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ಜನಪಶುಗಳನ್ನೂ ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ ಅವುಗಳಿಗೆ ಎಡವುವ ದುಷ್ಟರನ್ನೂ ಸಂಹರಿಸುವೆನು; ಭೂವಿುಯ ಮೇಲಿಂದ ನರಸಂತಾನವನ್ನು ಕಿತ್ತುಹಾಕುವೆನು; ಇದು ಯೆಹೋವನ ನುಡಿ.


ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ; ಅವುಗಳನ್ನು ಹಿಡಿಯಬೇಕೆಂದಿರುವವನು ಕೈಯಿಂದ ಹಿಡಿಯಲಾರದೆ


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು