Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:31 - ಕನ್ನಡ ಸತ್ಯವೇದವು J.V. (BSI)

31 ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ತಾಬೊಡ್ತೊಬ್ ಜೆಜು ತೆಚೆಕ್ಡೆ ಯೆಲೊ ಅನಿ ತೆಕಾ ಧರ್‍ಲ್ಯಾನ್. ಅನಿ, “ಕವ್ಡೊ ಕಮಿ ವಿಶ್ವಾಸ್ ತುಜೊ! ತಿಯಾ ಕಶ್ಯಾಕ್ ಸಂಶೆವ್ ಕರ್‍ಲೆ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:31
23 ತಿಳಿವುಗಳ ಹೋಲಿಕೆ  

ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ ನನ್ನನ್ನು ಚೈತನ್ಯಗೊಳಿಸುವಿ; ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈ ಚಾಚುವಿ; ನಿನ್ನ ಬಲಗೈ ನನ್ನನ್ನು ರಕ್ಷಿಸುವದು.


ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.


ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ.


ನಿಮ್ಮ ನಂಬಿಕೆ ಕಡಿಮೆಯಾಗಿರುವದರಿಂದಲೇ ಆಗಲಿಲ್ಲ; ನಿಮಗೆ ಸತ್ಯವಾಗಿ ಹೇಳುತ್ತೇನೆ, ಸಾಸಿವೇಕಾಳಷ್ಟು ನಂಬಿಕೆ ನಿಮಗೆ ಇರುವದಾದರೆ ನೀವು ಈ ಬೆಟ್ಟಕ್ಕೆ -


ತಲಿಥಾ ಕೂಮ್ ಅಂದನು. ಆ ಮಾತಿಗೆ - ಅಮ್ಮಣ್ಣೀ, ಏಳನ್ನುತ್ತೇನೆ ಎಂದರ್ಥ.


ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.


ಯೇಸು ಅದನ್ನು ತಿಳಿದು - ಅಲ್ಪವಿಶ್ವಾಸಿಗಳೇ, ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಮಾತಾಡಿಕೊಳ್ಳುವದೇಕೆ?


ಅವರ ಮಧ್ಯದಲ್ಲಿ ತನ್ನಪವಿತ್ರಾತ್ಮವನ್ನಿರಿಸಿ ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದರಿಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಭೇದಿಸಿ


ಸ್ವಾವಿು ಎದ್ದದ್ದು ನಿಜ, ಆತನು ಸೀಮೋನನಿಗೆ ಕಾಣಿಸಿಕೊಂಡನು ಎಂದು ಹೇಳುತ್ತಿದ್ದರು.


ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ - ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ ಎಂದು ಹೇಳಿದನು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವದು.


ನನಗೆ ಮನಸ್ಸುಂಟು; ಶುದ್ಧವಾಗು ಅಂದನು.


ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ.


ಆಗ ಯೆಹೋವನು ತನ್ನ ಜನರಿಗೋಸ್ಕರ ನ್ಯಾಯತೀರಿಸುವನು. ಪರತಂತ್ರರಾಗಲಿ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಯರಾಗಿ ನಿಶ್ಶೇಷರಾದದ್ದನ್ನು ಆತನು ತಿಳಿದಾಗ ತನ್ನ ಸೇವಕರಾದ ಅವರ ವಿಷಯದಲ್ಲಿ ಪಶ್ಚಾತ್ತಾಪಪಡುವನು.


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ ಭಕ್ತಿಪೂರ್ವಕವಾಗಿಯೇ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ಆದರೆ ಗಾಳಿಯನ್ನು ನೋಡಿ ಭಯಪಟ್ಟು ಮುಣುಗುತ್ತಾ - ಸ್ವಾಮೀ, ನನ್ನನ್ನು ಕಾಪಾಡು ಎಂದು ಕೂಗಿಕೊಂಡನು.


ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.


ತರುವಾಯ ಆತನು ಅವರನ್ನು - ಯಾಕೆ ಧೈರ್ಯಗೆಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ ಎಂದು ಕೇಳಲು ಅವರು ಬಹು ಭಯಪಟ್ಟು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು