Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:10 - ಕನ್ನಡ ಸತ್ಯವೇದವು J.V. (BSI)

10 ಆಮೇಲೆ ಯೇಸು ಜನರ ಗುಂಪನ್ನು ಹತ್ತರಕ್ಕೆ ಕರೆದು ಅವರಿಗೆ - ಕಿವಿಗೊಟ್ಟು ಕೇಳಿರಿ, ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅನಂತರ ಯೇಸುಸ್ವಾಮಿ ಜನರನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ಕೇಳಿ ಚೆನ್ನಾಗಿ ತಿಳಿದುಕೊಳ್ಳಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು ಜನರನ್ನು ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಆಲಿಸಿರಿ ಮತ್ತು ಅರ್ಥಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಜನಸಮೂಹವನ್ನು ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಜೆಜುನ್ ಲೊಕಾಂಚ್ಯಾ ತಾಂಡ್ಯಾಕ್ ಅಪ್ನಾಕ್ಡೆ ಬಲ್ವುಲ್ಯಾನ್. ಅನಿ “ಆಯ್ಕಾ ಅನಿ ಕಳ್ವುನ್ ಘೆವಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:10
13 ತಿಳಿವುಗಳ ಹೋಲಿಕೆ  

ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ಆಮೇಲೆ ಅವರು ಶಾಸ್ತ್ರವಚನಗಳನ್ನು ತಿಳುಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದು


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ತಿಳುವಳಿಕೆಯನ್ನು ಕೊಟ್ಟು ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥಗಳನ್ನು ತಿಳುಕೊಳ್ಳುವ ಜ್ಞಾನವುಳ್ಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ)


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಅದಕ್ಕೆ ಆತನು - ನೀನು ಈ ಜನರ ಬಳಿಗೆ ಹೋಗಿ - ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,


ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.


ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಬೋಧಿಸುವದರಿಂದ ನನಗೆ ಭಕ್ತಿ ತೋರಿಸುವದು ವ್ಯರ್ಥ ಎಂಬದೇ.


ಬಾಯೊಳಕ್ಕೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಬಾಯೊಳಗಿಂದ ಹೊರಡುವಂಥದೇ ಮನುಷ್ಯನನ್ನು ಹೊಲೆಮಾಡುವದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು