Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:15 - ಕನ್ನಡ ಸತ್ಯವೇದವು J.V. (BSI)

15 ಆಗ ಪೇತ್ರನು ಈ ಸಾಮ್ಯದ ಅರ್ಥವನ್ನು ನಮಗೆ ಹೇಳು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು” ಅಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಪೇತ್ರನು, “ನಮಗೆ ಈ ಸಾಮತಿಯ ಅರ್ಥವನ್ನು ತಿಳಿಸಿ,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಪೇತ್ರನು, “ನೀನು ಜನರಿಗೆ ಮೊದಲು ಹೇಳಿದ್ದನ್ನು ನಮಗೆ ವಿವರಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ಪೆದ್ರುನ್,“ಹ್ಯಾ ಕಾನಿಚೊ ಅರ್ತ್‍ ಅಮ್ಕಾ ಉಲ್ಲೊ ಸೊಡ್ಸುನ್ ಸಾಂಗ್,” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:15
6 ತಿಳಿವುಗಳ ಹೋಲಿಕೆ  

ಆಗ ಯೇಸು ಜನರನ್ನು ಬಿಟ್ಟು ಮನೆಗೆ ಹೋದ ಮೇಲೆ ಆತನ ಶಿಷ್ಯರು ಬಂದು - ಹೊಲದಲ್ಲಿಯ ಹಣಜಿಯ ಸಾಮ್ಯದ ಅರ್ಥವನ್ನು ನಮಗೆ ಹೇಳು ಅಂದರು.


ಅದಕ್ಕೆ ಶಿಷ್ಯರು - ನೀನು ಹೇಳುವ ಸಂಗತಿಯನ್ನು ಈಗ ಗೂಢಾರ್ಥವಾಗಿ ಹೇಳದೆ ಸ್ಪಷ್ಟವಾಗಿ ಮಾತಾಡುತ್ತೀಯಲ್ಲಾ;


ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು


ಆದರೆ ಪ್ರತ್ಯೇಕವಾಗಿ ಆತನು ತನ್ನ ಆಪ್ತಶಿಷ್ಯರಿಗೆ ಎಲ್ಲವನ್ನು ಬಿಚ್ಚಿ ಹೇಳಿದನು.


ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ - ಯಾವನಾದರೂ ಪರಲೋಕರಾಜ್ಯದ ವಾಕ್ಯವನ್ನು ಕೇಳಿ ತಿಳುಕೊಳ್ಳದೆ ಇರುವಲ್ಲಿ ಸೈತಾನನು ಬಂದು ಆ ಮನುಷ್ಯನ ಮನಸ್ಸಿನಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ; ಈ ಮನುಷ್ಯನೇ ಬೀಜ ಬಿದ್ದ ದಾರೀ ಮಗ್ಗುಲಾಗಿರುವವನು.


ಆತನು - ನಿಮಗೂ ಇನ್ನು ಬುದ್ಧಿ ಇಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು