Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:20 - ಕನ್ನಡ ಸತ್ಯವೇದವು J.V. (BSI)

20 ಮನುಷ್ಯನನ್ನು ಕೆಡಿಸುವಂಥವುಗಳು ಇವೇ; ಆದರೆ ಕೈತೊಳಕೊಳ್ಳದೆ ಊಟಮಾಡುವದು ಮನುಷ್ಯನನ್ನು ಕೆಡಿಸುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮನುಷ್ಯನನ್ನು ಕಲುಷಿತಗೊಳಿಸುವಂಥವು ಇವೇ. ಕೈ ತೊಳೆಯದೆ ಊಟಮಾಡುವುದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇವುಗಳೇ ಮನುಷ್ಯನನ್ನು ಅಶುದ್ಧ ಮಾಡುತ್ತವೆ; ಆದರೆ ಕೈತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಹೆ ಸಗ್ಳೆ ಎಕ್ ಮಾನ್ಸಾಕ್ ಅಪ್ಪಡ್- ಸಿಪ್ಪಡ್ ಕರ್‍ತಾ. ಹಾತ್ ದುಯ್ ನಸ್ತಾನಾ ಜೆವಾನ್ ಕರ್ತಲೆ ಮಾನ್ಸಾಕ್ ಅಪ್ಪಡ್-ಸಿಪ್ವಡ್ ಕರಿನಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:20
12 ತಿಳಿವುಗಳ ಹೋಲಿಕೆ  

ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ನಿನ್ನ ಶಿಷ್ಯರು ಹಿರಿಯರಿಂದ ಬಂದ ಸಂಪ್ರದಾಯವನ್ನು ಯಾಕೆ ಮೀರುತ್ತಾರೆ? ಅವರು ಕೈತೊಳಕೊಳ್ಳದೆ ಆಹಾರ ತೆಗೆದುಕೊಳ್ಳುತ್ತಾರಲ್ಲಾ ಎಂದು ಕೇಳಿದ್ದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ -


ಹೇಗಂದರೆ ಮನಸ್ಸಿನೊಳಗಿಂದ ಕೆಟ್ಟ ಆಲೋಚನೆ ಕೊಲೆ ಹಾದರ ಸೂಳೆಗಾರಿಕೆ ಕಳ್ಳತನ ಸುಳ್ಳುಸಾಕ್ಷಿ ಬೈಗಳು ಹೊರಟು ಬರುತ್ತವೆ.


ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು