ಮತ್ತಾಯ 15:39 - ಕನ್ನಡ ಸತ್ಯವೇದವು J.V. (BSI)39 ಬಳಿಕ ಆತನು ಆ ಜನರ ಗುಂಪನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ ಸೀಮೆಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ತರುವಾಯ ಯೇಸು ಜನರ ಗುಂಪನ್ನು ಕಳುಹಿಸಿಬಿಟ್ಟು, ದೋಣಿಯನ್ನು ಹತ್ತಿ, ಮಗದಾನ್ ಎಂಬ ಪ್ರಾಂತ್ಯಕ್ಕೆ ಹೊರಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಬಳಿಕ ಯೇಸು ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಅವರಿಗೆ ಹೇಳಿ ಕಳುಹಿಸಿದನು. ಅನಂತರ ದೋಣಿಯನ್ನು ಹತ್ತಿ ಮಗದಾನ್ ಎಂಬ ಪ್ರಾಂತ್ಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಊರಿಗೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಮಾನಾ ಜೆಜು ಲೊಕಾಕ್ನಿ ಧಾಡುನ್ ದಿವ್ನ್ ಢೊನಿತ್ ಚಡ್ಲೊ ಅನಿ ಮಗ್ದಾನ್ ಮನ್ತಲ್ಯಾ ಪ್ರಾಂತ್ಯಾಕ್ ಗೆಲೊ. ಅಧ್ಯಾಯವನ್ನು ನೋಡಿ |