Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:14 - ಕನ್ನಡ ಸತ್ಯವೇದವು J.V. (BSI)

14 ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ, ಬೇರೆ ಕೆಲವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಶಿಷ್ಯರು, “ಕೆಲವರು ‘ಸ್ನಾನಿಕ ಯೋಹಾನ’ನೆಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ನೆಂದು ಹೇಳುತ್ತಾರೆ. ಮತ್ತೆ ಕೆಲವರು ‘ಯೆರೆಮೀಯ’ನೆಂದು ಇಲ್ಲವೆ ‘ಪ್ರವಾದಿಗಳಲ್ಲಿ ಒಬ್ಬ’ನೆಂದು ಹೇಳುತ್ತಾರೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದಕ್ಕೆ ಅವರು, “ಕೆಲವರು ಸ್ನಾನಿಕನಾದ ಯೋಹಾನನು ಎಂದು ಹೇಳುತ್ತಾರೆ, ಇನ್ನು ಕೆಲವರು ಎಲೀಯನು ಎನ್ನುತ್ತಾರೆ, ಬೇರೆಯವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ತೆಕಾ, ಉಲ್ಲಿ ಲೊಕಾ ಜುವಾಂವ್ ಬಾವ್ತಿಸ್ ಮನ್ತ್ಯಾತ್, ಅನಿ ಉಲ್ಲೆ ಜಾನಾ ಎಲಿಯಾ ಮನ್ತ್ಯಾತ್, ಅನಿ ಉಲ್ಲೆ ಜಾನಾ ಜೆರೆಮಿಯಾ ನಾಹೊಲ್ಯಾರ್ ಅನಿ ದುಸ್ರೊ ಖಲೊ ತರ್ ಪ್ರವಾದಿ,ಮನ್ತ್ಯಾತ್ ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:14
14 ತಿಳಿವುಗಳ ಹೋಲಿಕೆ  

ಕೆಲವರು - ಇವನು ಎಲೀಯನೆಂತಲೂ ಕೆಲವರು - ಇವನು ಹಿಂದಿನ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ ಹೇಳಿದರು.


ತನ್ನ ಪರಿವಾರದವರಿಗೆ - ಇವನು ಸ್ನಾನಿಕನಾದ ಯೋಹಾನನು; ತಿರಿಗಿ ಬದುಕಿ ಬಂದಿದ್ದಾನೆ; ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳಿದನು.


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಹೀಗಿರಲಾಗಿ ಅವರು ತಿರಿಗಿ ಆ ಕುರುಡನನ್ನು - ಅವನು ನಿನಗೆ ಕಣ್ಣುಕೊಟ್ಟದ್ದರಿಂದ ನೀನು ಅವನ ವಿಷಯವಾಗಿ ಏನು ಹೇಳುತ್ತೀ ಎಂದು ಕೇಳಿದಾಗ ಅವನು - ಆತನು ಪ್ರವಾದಿ ಅನ್ನುತ್ತೇನೆ ಎಂದು ಹೇಳಿದನು.


ಮತ್ತು ಜನರ ಗುಂಪುಗಳಲ್ಲಿ ಆತನ ವಿಷಯವಾಗಿ ಬಹಳ ಗುಜುಗುಜು ಮಾತು ನಡೆಯುತ್ತಿತ್ತು. ಕೆಲವರು - ಆತನು ಒಳ್ಳೆಯವನು ಅಂದರು; ಇನ್ನು ಕೆಲವರು - ಅಲ್ಲ, ಜನರನ್ನು ತಪ್ಪಾದ ಮಾರ್ಗಕ್ಕೆ ಎಳೆಯುತ್ತಾನೆ ಅಂದರು.


ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆಂದು ಕೆಲವರೂ ಹೇಳಿಕೊಳ್ಳುತ್ತಿದ್ದರು.


ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.


ಆಗ ಆತನ ಶಿಷ್ಯರು - ಎಲೀಯನು ಮೊದಲು ಬರುವದು ಅಗತ್ಯವೆಂಬದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ, ಇದು ಹೇಗೆ ಎಂದು ಆತನನ್ನು ಕೇಳಿದ್ದಕ್ಕೆ ಆತನು -


ಹಾಗಾದರೆ ನೀನು ಯಾರು? ಎಲೀಯನೋ? ಎಂದು ಅವರು ಕೇಳಲು ಅಲ್ಲವೆಂದನು. ನೀನು ಬರಬೇಕಾದ ಆ ಪ್ರವಾದಿಯೋ? ಅಂದದ್ದಕ್ಕೂ ಅಲ್ಲವೆಂದನು.


ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕವರ್ಗದವನೂ ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು -


ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಲಾಗಿ ಸೀಮೋನ್ ಪೇತ್ರನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು