Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:5 - ಕನ್ನಡ ಸತ್ಯವೇದವು J.V. (BSI)

5 ಶಿಷ್ಯರು ರೊಟ್ಟೀಬುತ್ತಿ ಕಟ್ಟಿಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಾಗ ಯೇಸು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಸರೋವರದ ಆಚೆ ದಡಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಮತ್ತು ಆತನ ಶಿಷ್ಯರು ಸರೋವರವನ್ನು ದಾಟಿ ಹೋದರು. ಆದರೆ ಶಿಷ್ಯರು ರೊಟ್ಟಿಯನ್ನು ತರಲು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಶಿಷ್ಯರು ರೊಟ್ಟಿಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಆಚೆದಡಕ್ಕೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್‍ ಜಾತಾನಾ ಶಿಸಾನಿ ಭಾಕ್ರಿ ಅಪ್ನಾಚ್ಯಾ ವಾಂಗ್ಡಾ ಘೆವ್ಕ್ ಇಸರಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:5
4 ತಿಳಿವುಗಳ ಹೋಲಿಕೆ  

ಬಳಿಕ ಆತನು ಆ ಜನರ ಗುಂಪನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ ಸೀಮೆಗೆ ಬಂದನು.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು.


ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಎಂದು ಹೇಳಲು ಅವರು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು