Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:13 - ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಅವನು ಅವರಲ್ಲಿ ಒಬ್ಬನಿಗೆ - ಏನಪ್ಪಾ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ನೀನು ನನ್ನ ಸಂಗಡ ಒಂದು ಪಾವಲಿಗೆ ಒಡಂಬಟ್ಟಿಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ತೋಟದ ಯಜಮಾನನು ಆ ಆಳುಗಳಲ್ಲಿ ಒಬ್ಬನಿಗೆ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ಒಂದು ಬೆಳ್ಳಿನಾಣ್ಯಕ್ಕಾಗಿ ಕೆಲಸ ಮಾಡಲು ಒಪ್ಪಿಕೊಂಡೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆದರೆ ಯಜಮಾನನು ಅವರಲ್ಲಿ ಒಬ್ಬನಿಗೆ ಉತ್ತರವಾಗಿ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ಒಂದು ಬೆಳ್ಳಿ ನಾಣ್ಯಕ್ಕೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ತ್ಯಾ ಮಾಲ್ಕಾನ್, ತೆಂಚ್ಯಾತ್ಲ್ಯಾ ಎಕ್ಲ್ಯಾಕ್, ಮಾಜ್ಯಾ ದೊಸ್ತಾ, ಮಿಯಾ ತುಕಾ ಅನ್ನ್ಯಾಯ್ ಕರುಕ್ ನಾ. ಎಕ್ ದಿಸಾಚಿ ಮಜುರಿ ಎಕ್ ಚಾಂದಿಚೊ ಪೈಸೊ ಮನುನ್ ಮಿಯಾ ತುಕಾ ಸಾಂಗಟಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:13
11 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ - ಗೆಳೆಯನೇ, ನೀನು ಬಂದ ಕೆಲಸ ಇದೇಯೋ? ಎಂದು ಹೇಳಲು ಅವರು ಹತ್ತರಕ್ಕೆ ಬಂದು ಯೇಸುವಿನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.


ಅವನನ್ನು - ಏನಪ್ಪಾ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.


ಎಲೋ ಮನುಷ್ಯನೇ, ಹಾಗನ್ನಬೇಡ; ದೇವರಿಗೆ ಎದುರುಮಾತಾಡುವದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ - ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?


ಏನು! ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವಿಯೋ?


[ನೀತಿಯಿಂದ] ನನಗೇನು ಪ್ರಯೋಜನವಾಯಿತು. ಪಾಪಮಾಡದೆ ಇದ್ದದರಿಂದ ನನಗಾದ ಹೆಚ್ಚು ಲಾಭವೇನು ಅಂದುಕೊಳ್ಳುವದು


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ಆಳಿಗೆ ದಿನಕ್ಕೆ ಒಂದು ಪಾವಲಿಯಂತೆ ಕೂಲಿ ಗೊತ್ತುಮಾಡಿ ಅವರನ್ನು ದ್ರಾಕ್ಷೇತೋಟಕ್ಕೆ ಕಳುಹಿಸಿದನು.


ನಿನ್ನ ಕೂಲಿ ತಕ್ಕೊಂಡು ಹೋಗು; ನಿನಗೆ ಕೊಟ್ಟಂತೆ ಕಡೆಗೆ ಬಂದ ಇವನಿಗೂ ಕೊಡುವದಕ್ಕೆ ನನಗೆ ಮನಸ್ಸುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು