Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:17 - ಕನ್ನಡ ಸತ್ಯವೇದವು J.V. (BSI)

17 ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಇಳುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟರು. ಬೆಥಾನಿಯಕ್ಕೆ ಬಂದು ರಾತ್ರಿಯನ್ನು ಅಲ್ಲೇ ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಆತನು ಆ ಸ್ಥಳವನ್ನು ಬಿಟ್ಟು ಬೆಥಾನಿ ಪಟ್ಟಣಕ್ಕೆ ಹೊರಟುಹೋದನು. ಯೇಸು ಆ ರಾತ್ರಿ ಅಲ್ಲಿಯೇ ತಂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ, ಅಲ್ಲಿ ರಾತ್ರಿ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ಜೆಜು ತೆಂಕಾ ಥೈಚ್ ಸೊಡುನ್ ಭೆಥನಿ ಮನ್ತಲ್ಯಾ ಗಾವಾಕ್ ಗೆಲೊ ಅನಿ ಪುರಾ ರಾತ್ ಥೈಚ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:17
16 ತಿಳಿವುಗಳ ಹೋಲಿಕೆ  

ಬೇಥಾನ್ಯವು ಯೆರೂಸಲೇವಿುಗೆ ಸಮೀಪವಾಗಿತ್ತು; ಇದಕ್ಕೂ ಅದಕ್ಕೂ ಹೆಚ್ಚುಕಡಿಮೆ ಒಂದು ಹರದಾರಿ ಅಂತರ.


ಬೇಥಾನ್ಯದ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. ಅದು ಮಾರ್ಥಳು ಮರಿಯಳು ಎಂಬ ಅಕ್ಕತಂಗಿಯರು ಇದ್ದ ಊರು.


ಮತ್ತು ಆತನು ಅವರನ್ನು ಬೇಥಾನ್ಯದ ತನಕ ಕರಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.


ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯಕ್ಕೆ ಹೋಗಿ ಸುತ್ತಲೂ ಎಲ್ಲಾ ನೋಡಿಕೊಂಡು ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರಕೊಂಡು ಬೇಥಾನ್ಯಕ್ಕೆ ಹೊರಟುಹೋದನು.


ಪ್ರತಿಸಾಯಂಕಾಲ ಯೇಸುವೂ ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು.


ಆಮೇಲೆ ಆತನು ಎಣ್ಣೇಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ;


ಅವರು ಸಂಚಾರಮಾಡುತ್ತಿರುವಾಗ ಆತನು ಒಂದಾನೊಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಇಳಿಸಿಕೊಂಡಳು.


ಅವರು ಯೆರೂಸಲೇವಿುಗೆ ಸಮೀಪಿಸಿ ಎಣ್ಣೇಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಪಗೆಗೂ ಬೇಥಾನ್ಯಕ್ಕೂ ಬಂದಾಗ


ಯೇಸು ತನ್ನ ಶಿಷ್ಯರ ಕೂಡ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹುಜನರು ಆತನ ಹಿಂದೆ ಹೋದರು.


ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದಾಗ ಒಬ್ಬ ಸ್ತ್ರೀಯು


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಯಾವನೂ ಉಳಿಯದೆ ಇರುವ ತನಕ ಅವರಿಗೆ ಪುತ್ರಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!


ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿವಾಸಿಗಳಿಲ್ಲದ ದೇಶವನ್ನಾಗಿ ಮಾಡದಂತೆ ಶಿಕ್ಷಣವನ್ನು ಹೊಂದು.


ಆತನು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಇದ್ದು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಆ ಭರಣಿಯನ್ನು ಒಡೆದು ತೈಲವನ್ನು ಆತನ ತಲೆಯ ಮೇಲೆ ಹೊಯಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು