Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:4 - ಕನ್ನಡ ಸತ್ಯವೇದವು J.V. (BSI)

4 ಒಬ್ಬ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದು ಆಯಿತು; ಆ ಮಾತು ಏನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದಾಯಿತು; ಅದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4-5 ‘ಸಿಯೋನ್ ನಗರಿಗೆ ಹೇಳು: ನಿನ್ನರಸ ಬರುತಿಹನು ದೀನನವ ಹೇಸರಗತ್ತೆಯೇರಿ ಕುಳಿತಿಹನು ಮರಿಹೇಸರಗತ್ತೆಯನೇರಿ ಸಾಗಿಬರುತಿಹನು,’ ಎಂದು ಪ್ರವಾದಿಯೊಬ್ಬನ ವಚನ ನೆರವೇರುವಂತೆ ಇದೆಲ್ಲ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರವಾದಿಯಾದ ಜೆಕರ್ಯನು ಹೇಳಿದ ಪ್ರವಾದನೆಯು ಇದರಿಂದ ನೆರವೇರಿತು. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದೆಲ್ಲವೂ ಪವಿತ್ರ ವೇದದಲ್ಲಿ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಆಯಿತು. ಅದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪ್ರವಾದ್ಯಾನ್ ಸಾಂಗಟಲ್ಲೆ ಪುರಾ ಹೊವ್‍ಸಾಟ್ನಿ ಹೆ ಸಗ್ಳೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:4
9 ತಿಳಿವುಗಳ ಹೋಲಿಕೆ  

ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಚೀಯೋನ್ ನಗರಿಯೇ, ಹೆದರಬೇಡ; ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ ಎಂಬ ಶಾಸ್ತ್ರದ ಮಾತು ನೆರವೇರಿತು.


ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನಂದರೆ -


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ಇವು ಸ್ವಾವಿುಯವರಿಗೆ ಬೇಕಾಗಿವೆ ಅನ್ನಿರಿ; ಕೂಡಲೆ ಅವುಗಳನ್ನು ಬಿಟ್ಟುಕೊಡುವನು ಎಂದು ಹೇಳಿ ಕಳುಹಿಸಿದನು.


ಶಿಷ್ಯರು ಆ ಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕೂತುಕೊಂಡನು.


ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೇಮರಿಯ ಮೇಲೆ ಹಾಕಿ ಯೇಸುವನ್ನು ಕೂಡ್ರಿಸಿದರು.


ಮರುದಿವಸ ಜಾತ್ರೆಗೆ ಬಂದಿದ್ದ ಜನಸಮೂಹವು ಯೇಸು ಯೆರೂಸಲೇವಿುಗೆ ಬರುತ್ತಾನೆಂದು ಕೇಳಿ ಖರ್ಜೂರದ ಗರಿಗಳನ್ನು ತಕ್ಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು