Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:43 - ಕನ್ನಡ ಸತ್ಯವೇದವು J.V. (BSI)

43-44 ದಾವೀದನ ಮಗನು ಎಂದು ಹೇಳಲು ಆತನು - ಹಾಗಾದರೆ ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು. ಎಂಬ ಮಾತಿನಲ್ಲಿ ದಾವೀದನು ಪವಿತ್ರಾತ್ಮಪ್ರೇರಿತನಾಗಿ ಆತನನ್ನು ಒಡೆಯನು ಅನ್ನುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆಗ ಯೇಸು, “ಹಾಗಾದರೆ, ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಆತನನ್ನು ‘ಪ್ರಭು’ ಎಂದು ಕರೆದಿದ್ದಾನಲ್ಲಾ. ಅದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆಗ ಯೇಸುವು ಫರಿಸಾಯರಿಗೆ, “ಹಾಗಾದರೆ ದಾವೀದನು ಆತನನ್ನು ‘ಪ್ರಭು’ ಎಂದು ಏಕೆ ಕರೆದನು? ದಾವೀದನು ಪರಿಶುದ್ಧಾತ್ಮನ ಶಕ್ತಿಯಿಂದ ಮಾತನಾಡಿದ್ದನು. ದಾವೀದನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 “ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತನ್ನಾ ಜೆಜುನ್, “ತಸೆಹೊಲ್ಯಾರ್ ಪವಿತ್ರ್ ಆತ್ಮ್ಯಾನ್ ದಾವಿದಾಕ್ ಕ್ರಿಸ್ತಾಕ್ ಧನಿ ಮನುನ್ ಬಲ್ವಿ ಸರ್ಕೆ ಕಶ್ಯಾಕ್ ಕರ್‍ಲ್ಯಾನ್?” ದಾವಿದ್ ಮನ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:43
10 ತಿಳಿವುಗಳ ಹೋಲಿಕೆ  

ಯೆಹೋವನ ಆತ್ಮವು ನನ್ನಲ್ಲಿ ಉಸುರಿತು; ಆತನ ವಾಕ್ಯವು ನನ್ನ ಬಾಯಲ್ಲಿತ್ತು.


ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬನು ಕೂತಿದ್ದನು.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿರುವ ಮಹಾ ಶಬ್ದವನ್ನು ಕೇಳಿದೆನು.


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ಆದದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ - ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ


ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು.


ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದನು.


ಹೀಗಿರುವದರಿಂದ ನಾನು ನಿಮಗೆ ತಿಳಿಸುವದನ್ನು ಕೇಳಿರಿ; ದೇವರಾತ್ಮನ ಪ್ರೇರಣೆಯಿಂದ ಮಾತಾಡುವ ಯಾವ ಮನುಷ್ಯನಾದರೂ ಯೇಸುವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ, ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು