Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:53 - ಕನ್ನಡ ಸತ್ಯವೇದವು J.V. (BSI)

53 ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆಂದೂ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವದಿಲ್ಲವೆಂದೂ ನೆನಸುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ನಾನು ನನ್ನ ತಂದೆಯನ್ನು ಕೇಳಿದ್ದರೆ, ಆತನು ನನಗೆ ದೇವದೂತರ ಹನ್ನೆರಡು ಸೇನಾದಳಗಳನ್ನು ನೀಡುತ್ತಿದ್ದನೆಂಬುದು ನಿನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ನಾನು ಈಗ ನನ್ನ ತಂದೆಗೆ ಕೇಳಿಕೊಂಡರೆ ಅವರು ಈಗಲೇ ಹನ್ನೆರಡು ದಳಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡಲಾರರೆಂದು ನೀನು ನೆನಸುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 “ಮಿಯಾ ಮಾಜ್ಯಾ ಬಾಬಾಕ್ಡೆ ಮಾಗಟ್ಲ್ಯಾರ್ ತೊ ಮಾಜ್ಯಾ ಮಜತಿಕ್ ಮನುನ್ ಸೈನಿಕಾಂಚ್ಯಾ ಬಾರಾ ತಾಂಡ್ಯಾಂನ್ಚ್ಯಾನ್ಕಿ ಜಾಸ್ತಿ ದೆವಾಚ್ಯಾ ದುತಾಕ್ನಿ ಧಾಡಿನಸ್ತಾನಾ ರ್‍ಹಾತಾ ಮನುನ್ ತಿಯಾ ಚಿಂತ್ಲೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:53
12 ತಿಳಿವುಗಳ ಹೋಲಿಕೆ  

ಆಗ ಸೈತಾನನು ಆತನನ್ನು ಬಿಟ್ಟುಬಿಟ್ಟನು. ಮತ್ತು ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.


ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.


ಯೇಸು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು ಅಂದನು; ಯಾಕಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದ್ದವು.


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಇಂಥವರ ವಿಷಯದಲ್ಲೇ ಆದಾಮನಿಗೆ ಏಳನೆಯ ತಲೆಯವನಾದ ಹನೋಕನು - ಇಗೋ ಕರ್ತನು ಲಕ್ಷಾಂತರ ಪರಿಶುದ್ಧದೂತರನ್ನು ಕೂಡಿಕೊಂಡು


ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು;


ಮತ್ತು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು; ಯಾಕಂದರೆ ನಾವು ಬಹು ಮಂದಿ ಇದ್ದೇವೆ ಎಂದು ಹೇಳಿ -


ಅಂದರೆ ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟಿದ್ದವನು, ಬಟ್ಟೆಗಳನ್ನು ಹಾಕಿಕೊಂಡು ಸ್ವಸ್ಥಬುದ್ಧಿಯಿಂದ ಕೂತಿರುವದನ್ನು ನೋಡಿ ಹೆದರಿದರು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆಯರು, ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ; ಅದನ್ನು ಕೊಡುವದಕ್ಕೆ ನನಗೆ ಅಧಿಕಾರ ಉಂಟು, ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರ ಉಂಟು; ಈ ಅಪ್ಪಣೆಯನ್ನು ನನ್ನ ತಂದೆಯಿಂದ ಹೊಂದಿದ್ದೇನೆ ಅಂದನು.


ಯೇಸು - ನನ್ನ ರಾಜ್ಯವು ಈ ಲೋಕದ್ದಲ್ಲ; ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಯಲ್ಲಿ ಬೀಳದಂತೆ ನನ್ನ ಪರಿವಾರದವರು ಕಾದಾಡುತ್ತಿದ್ದರು; ಆದರೆ ನನ್ನ ರಾಜ್ಯವು ಇಲ್ಲಿಯದಲ್ಲವೆಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು