Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:54 - ಕನ್ನಡ ಸತ್ಯವೇದವು J.V. (BSI)

54 ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು - ನಿಜವಾಗಿ ಈತನು ದೇವಕುಮಾರನಾಗಿದ್ದನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ಜೆಜುಕ್ ರಾಕುಕ್ ಮನುನ್ ಹೊತ್ತ್ಯಾ ಸೈನಿಕಾನಿ ಅನಿ ಸೆಂಬರ್ ಸೈನಿಕಾಂಚ್ಯಾ ಮುಖಂಡಾನ್ ಭುಕಂಪ್ ಹೊಲ್ಲೆ ಅನಿ ಥೈ ಕಾಯ್ ಕಾಯ್ ಹೊಲ್ಲೆ ಸಗ್ಳೆ ಬಗಟ್ಲ್ಯಾನಿ, ತೆನಿ ಭಿಂವ್ನ್ ಗೆಲ್ಯಾನಿ, ಅನಿ, “ಖರೆಚ್ ತೊ ದೆವಾಚೊ ಲೆಕ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:54
22 ತಿಳಿವುಗಳ ಹೋಲಿಕೆ  

ಆತನು ಹೀಗೆ ಪ್ರಾಣಬಿಟ್ಟದ್ದನ್ನು ಆತನ ಹತ್ತಿರ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ - ನಿಜವಾಗಿ ಈ ಮನುಷ್ಯನು ದೇವಕುಮಾರನಾಗಿದ್ದನು ಅಂದನು.


ಮತ್ತು ಅಲ್ಲಿ ಕೂತುಕೊಂಡು ಆತನನ್ನು ಕಾಯುತ್ತಾ ಇದ್ದರು.


ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರು ಅವನಲ್ಲಿ ಇಷ್ಟಪಟ್ಟರೆ ಈಗ ಅವನನ್ನು ಬಿಡಿಸಲಿ; ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ ಎಂದು ಹಾಸ್ಯದಿಂದ ಮಾತಾಡುತ್ತಿದ್ದರು.


ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು - ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲಾಗಿ ತೀರಕ್ಕೆ ಹೋಗಬೇಕೆಂತಲೂ


ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಬೇರೆ ಕೆಲವು ಸೆರೆಯವರನ್ನೂ ಚಕ್ರವರ್ತಿಯ ಪಟಾಲವಿುಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.


ಆಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ - ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ ಎಪ್ಪತ್ತು ಮಂದಿ ಸವಾರರನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿರಿ;


ಅವನು ತಕ್ಷಣವೇ ಸಿಪಾಯಿಗಳನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಮೇಲೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.


ಆತನು ಕಪೆರ್ನೌವಿುಗೆ ಬಂದಾಗ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು -


ಆಗ ಆ ಶೋಧಕನು ಆತನ ಬಳಿಗೆ ಬಂದು - ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಎಂದು ಹೇಳಲು ಆತನು -


ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು.


ಪವಿತ್ರವಾದ ಆತ್ಮವುಳ್ಳವನಾಗಿದ್ದು ಸತ್ತಮೇಲೆ ಜೀವಿತನಾಗಿ ಎದ್ದು ಬಂದ ಮಹತ್ಕಾರ್ಯದಿಂದ ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ - ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಅದೆ ಎಂದು ಹೇಳಿದನು.


ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿಕೊಳ್ಳುವ ಒಂದು ಪಟಾಲವಿುನ ಶತಾಧಿಪತಿಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯನಿದ್ದನು.


ಇದನ್ನು ಅವರು ಕೇಳಿ ಹೃದಯದಲ್ಲಿ ಅಲಗುನೆಟ್ಟಂತಾಗಿ ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ - ಸಹೋದರರೇ, ನಾವೇನು ಮಾಡಬೇಕು ಎಂದು ಕೇಳಲು


ಯೆಹೂದ್ಯರು ಅವನಿಗೆ - ನಮಗೆ ಒಂದು ನೇಮ ಉಂಟು, ಆ ನೇಮದ ಪ್ರಕಾರ ಇವನು ಸಾಯತಕ್ಕವನು; ಯಾಕಂದರೆ ಅವನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ ಎಂದು ಉತ್ತರಕೊಟ್ಟರು.


ಆಗ ಎಲ್ಲರು - ಹಾಗಾದರೆ ನೀನು ದೇವರ ಕುಮಾರನೋ ಎಂದು ಕೇಳಲು ಆತನು ಅವರಿಗೆ - ನನ್ನನ್ನು ಅವನೇ ಎಂದು ನೀವೇ ಹೇಳುತ್ತೀರಿ ಎಂದು ಹೇಳಿದನು.


ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೋ; ದೇವರಮಗನು ಆಗಿದ್ದರೆ ಶಿಲುಬೆಯಿಂದ ಇಳಿದು ಬಾ ಎಂದು ಆತನನ್ನು ಹಂಗಿಸುತ್ತಿದ್ದರು.


ಆಗ ಮಹಾಯಾಜಕನು - ನಿನಗೆ ಜೀವಸ್ವರೂಪನಾದ ದೇವರ ಆಣೆಯನ್ನು ಇಡುತ್ತೇನೆ; ನೀನು ದೇವಕುಮಾರನಾದ ಕ್ರಿಸ್ತನು ಹೌದೋ ಅಲ್ಲವೋ ಎಂಬದನ್ನು ನಮಗೆ ಹೇಳಬೇಕು ಎಂದು ಅನ್ನಲಾಗಿ ಯೇಸು -


ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು