Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:10 - ಕನ್ನಡ ಸತ್ಯವೇದವು J.V. (BSI)

10 ಯೇಸು ಅವರಿಗೆ - ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ನನ್ನನ್ನು ನೋಡುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಯೇಸು ಅವರಿಗೆ, “ಭಯಪಡಬೇಡಿ, ನನ್ನ ಸೋದರರ ಬಳಿಗೆ ಹೋಗಿ ಅವರು ಗಲಿಲೇಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ತಿಳಿಸಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು ಆ ಸ್ತ್ರೀಯರಿಗೆ, “ಹೆದರಬೇಡಿ, ನನ್ನ ಸಹೋದರರ ಬಳಿಗೆ ಹೋಗಿ ಗಲಿಲಾಯಕ್ಕೆ ಬರಲು ತಿಳಿಸಿರಿ. ಅವರು ನನ್ನನ್ನು ಅಲ್ಲಿ ಕಾಣುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೇಸು ಅವರಿಗೆ, “ಭಯಪಡಬೇಡಿರಿ, ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ಹೋಗಿ ಅವರಿಗೆ ಹೇಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜುನ್ ತೆಂಕಾ,“ಭಿಂವ್‌ನಕಾಶಿ, ಜಾವಾ ಅನಿ ಮಾಜ್ಯಾ ಭಾವಾಕ್ನಿ ಗಾಲಿಲಿಯಾಕ್ ಜಾವಾ ಮನುನ್ ಸಾಂಗಾ. ಥೈ ತೆಂಕಾ ಮಿಯಾ ಬಗುಕ್ ಗಾವ್ತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:10
18 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ - ಸತ್ತವನು ಬದುಕಿದ್ದಾನೆ, ಆತನು ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ; ನಾನು ನಿಮಗೆ ಹೇಳಿದ್ದೇನೆ, ನೋಡಿರಿ ಎಂದು ಹೇಳಿದನು.


ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ - ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ ಎಂದು ಹೇಳಿದನು.


ಆಗ ದೂತನು ಆ ಹೆಂಗಸರಿಗೆ - ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ಹುಡುಕುತ್ತೀರೆಂದು ಬಲ್ಲೆನು; ಆತನು ಇಲ್ಲಿ ಇಲ್ಲ;


ಕೂಡಲೆ ಯೇಸು ಮಾತಾಡಿ ಅವರಿಗೆ - ಧೈರ್ಯವಾಗಿರಿ; ನಾನು; ಅಂಜಬೇಡಿರಿ ಎಂದು ಹೇಳಿದನು.


ಆದರೆ ಆತನು - ಅಂಜಬೇಡಿರಿ, ನಾನು, ಅಂದನು.


ಆಗ ಆತನು - ನೀವು ಈ ಕೇವಲ ಅಲ್ಪವಾದವರಲ್ಲಿ ಒಬ್ಬನಿಗೆ ಏನೇನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಆಗ ಆತನ ಮನಸ್ಸು ಇಸ್ರಾಯೇಲ್ಯರ ಸಂಕಟದ ನಿವಿುತ್ತ ಬಲು ನೊಂದಿತು.


ಆದರೆ ನಾನು ಜೀವಿತನಾಗಿ ಎದ್ದ ಮೇಲೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುವೆನು ಎಂದು ಹೇಳಿದನು.


ಆಗ ಯೇಸು ಅವರ ಎದುರಿಗೆ ಬಂದು - ನಿಮಗೆ ಶುಭವಾಗಲಿ ಅಂದನು. ಅವರು ಹತ್ತರಕ್ಕೆ ಬಂದು ಆತನ ಪಾದಗಳನ್ನು ಹಿಡಿದು ಆತನಿಗೆ ನಮಸ್ಕಾರಮಾಡಿದರು.


ಬಳಿಕ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ ಯೇಸು ತಮಗೆ ಗೊತ್ತು ಮಾಡಿದ್ದ ಬೆಟ್ಟಕ್ಕೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು